Accident

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 16. ನಿಲ್ಲಿಸಿದ ಲಾರಿಯೊಂದು ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಜರಾ (20) ಹಾಗೂ ಖತೀಜಾತುಲ್ ಆಫಿಯಾ (18) ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ನಲ್ಲಿ ‌ಸರ್ವೀಸ್ ರಸ್ತೆಯಲ್ಲಿ ಚಾಲಕನೋರ್ವ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ […]

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 13. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರದಂದು ಸಂಭವಿಸಿದೆ. ಆಟೋ ರಿಕ್ಷಾವೊಂದು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಮುಂದಿನಿಂದ ತೆರಳುತ್ತಿದ್ದ ಲಾರಿಯೊಂದು ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ

ಆಟೋ ರಿಕ್ಷಾಗೆ ಲಾರಿ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 13. ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ‌ ವಾಹನ ಸವಾರ ಮೃತಪಟ್ಟ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದ ಅಶ್ವಿತ್ ಶೆಟ್ಟಿ ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆಂದು ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ ಅಶ್ವಿತ್ ತಾಯಿ,

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ ಎಂದು ಗುರುತಿಸಲಾಗಿದೆ. ಗೋಪಿನಾಥ್ ಅವರು ಚಿಕ್ಕಪ್ಪನ ‌ಜೊತೆ ಬೈಕ್ ನಲ್ಲಿ ಬಂಟ್ವಾಳದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಓವರ್ ಟೇಕ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 07. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಪೆರಿಯಶಾಂತಿ- ಇಚ್ಲಂಪಾಡಿ ರಸ್ತೆಯ ನಡುಮನೆ ಎಂಬಲ್ಲಿ ಬುಧವಾರದಂದು ಮಧ್ಯಾಹ್ನ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿನ ನಡುವೆ ಇಚ್ಲಂಪಾಡಿ ಗ್ರಾಮದ ನಡುಮನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್‌ ಕಾನ್ಸ್ಟೇಬಲ್ ಕುಶಾಲಪ್ಪ ನಾಯ್ಕ, ಕಾನ್‌ಸ್ಟೇಬಲ್ ಪ್ರತಾಪ್‌ರವರು ಭೇಟಿ ನೀಡಿ ಪರಿಶೀಲನೆ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಆ. 28. ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸೋಮವಾರದಂದು ನಡೆದಿದೆ. ಅಪಘಾತದ ರಭಸಕ್ಕೆ ಕ್ವಾಲಿಸ್ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ Read More »

ಕರ್ನಾಟಕ

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 23. ಬಾಲಕಿಯೊಬ್ಬಳು ಚಲಿಸುತ್ತಿದ್ದ ಶಾಲಾ ಬಸ್ ನ ಕಿಟಕಿಯ ಮೂಲಕ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ತಲೆ ಕಂಬಕ್ಕೆ ತಗುಲಿ ಬಾಲಕಿ ಮೃತಪಟ್ಟ ಘಟನೆ ಬ್ರೆಝಿಲ್ ನಲ್ಲಿ ನಡೆದಿದೆ. ಆಗಸ್ಟ್ 16ರಂದು ಈ ಘಟನೆ ನಡೆದಿದೆ. ಬಾಲಕಿಯು ಬಸ್‌ ನ ಕಿಟಕಿಯಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಅದೇ ಸಮಯದಲ್ಲಿ ಬಸ್ ಹೊರಟಿದೆ. ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಸಂದರ್ಭ ಡ್ರೈವರ್ ಬಸ್ ನ್ನು ಸ್ವಲ್ಪ ಎಡಬದಿಗೆ ತೆಗೆದುಕೊಂಡಿದ್ದಾರೆ.

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top