Accident

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಭಾನುವಾರದಂದು ರಾತ್ರಿ ಸಂಭವಿಸಿದೆ. ಮೃತರನ್ನು ಮೆಫಿನ್ ಥಾಮ್ಸ್ (25) ಎಂದು ಗುರುತಿಸಲಾಗಿದೆ. ಬೈಕೊಂದು ಇನ್ನೊಂದು ಬೈಕ್ ಗೆ ಹಿಂಬದಿನಿಂದ ಢಿಕ್ಕಿ ಹೊಡೆದಿದ್ದು, ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹೆಬ್ರಿ, ಆ. 20. ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನಮಕ್ಕಿ ಬಳಿ ನಡೆದಿದೆ. ವರದಿಯ ಪ್ರಕಾರ, ಬೈಕ್ ನ್ನು ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡು, ಕಾರು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಎಂಬಲ್ಲಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು.

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.11. ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top