Accident

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜು. 20.‌ ಜನರ ಗುಂಪಿನ ನಡುವೆ ಕಾರು ಹರಿದು ಪೊಲೀಸ್‌ ಸಿಬ್ಬಂದಿಗಳ ಸಹಿತ 9 ಮಂದಿ ಮೃತಪಟ್ಟಿರುವ ಘಟನೆ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ನಡೆದಿದೆ. ಸರ್ಖೇಜ್- ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಟ್ರಕ್‌ ನಡುವೆ ತಡರಾತ್ರಿ ಅಪಘಾತ ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ ಹಲವರು ಜಮಾಯಿಸಿದ್ದರು. ಇದೇ ವೇಳೆ ವೇಗವಾಗಿ ಬಂದ ಜಾಗ್ವಾರ್‌ ಕಾರೊಂದು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ […]

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು

(ನ್ಯೂಸ್ ಕಡಬ) newsksdaba.com ಪಿರಿಯಾಪಟ್ಟಣ, ಜು. 18. ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಮುದಾಸೀರ್, ಮುಜಾಯಿದ್ ಹಾಗೂ ಅಹ್ಮದ್​​​ ಪಾಷಾ ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ ಘಟನೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿ ನಡೆದಿದೆ. ಘಟನೆಯಿಂದ ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪಿದೆ. ಈ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 11. ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಮೂವರು ಅಪರಿಚಿತರು ಪರಾರಿಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು, ಬಳಿಕ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ಗಾಯವಾಗಿದೆ. ಇನ್ನು ಪರ್ಕಳದಿಂದ ಬರುವಾಗಲೇ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿ, ಮಣಿಪಾಲದಲ್ಲಿ

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 09. ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಅಪಘಾತದಲ್ಲಿ ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯವಾಗಿದೆ. ಎರಡೂ ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು.04. ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಸಕ್ರೆಬೈಲು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ತನ್ನ ಸಂಬಂಧಿಗಳ ಜೊತೆಗೆ ಶಿವಮೊಗ್ಗಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top