Accident

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು […]

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಕಾರು ಅಪಘಾತ ➤ ಮಹಿಳೆ ಗಂಭೀರ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು. 03. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಎಂಬವರ ಪತ್ನಿ ಶ್ರೀರಕ್ಷಾಕಿಣಿ ಎಂದು ಗುರುತಿಸಲಾಗಿದೆ. ರಕ್ಷಾಕಿಣಿಯವರು ತನ್ನ ತಾಯಿ ಮನೆಗೆ ತೆರಳಿದ್ದು, ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡಿದ್ದು, ಸವಾರೆ

ಬೈಕ್ ಹಾಗೂ ಕಾರು ಅಪಘಾತ ➤ ಮಹಿಳೆ ಗಂಭೀರ Read More »

ಕರಾವಳಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು

➤ ಫೈಲಟ್ ಗಳಿಬ್ಬರ ದುರ್ಮರಣ (ನ್ಯೂಸ್ ಕಡಬ) newskadaba.com ಬೊಗೋಟಾ, ಜೂ. 03. ಕೊಲಂಬಿಯ ವಾಯುಪಡೆಯ 2 ಯುದ್ಧ ವಿಮಾನಗಳು ಹಾರಾಟದ ಸಂದರ್ಭದಲ್ಲಿ ಆಕಾಶದಲ್ಲೇ ಒಂದಕ್ಕೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದು ಪತನಗೊಂಡಿದ್ದು, ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಿಯಾಯ್‌ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಈ ಯುದ್ಧ ವಿಮಾನಗಳು ಭಾಗವಹಿಸಿದ್ದು, ವೃತ್ತಾಕಾರದಲ್ಲಿ ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿ, ಬಳಿಕ ಕೆಲವೇ ಸೆಕೆಂಡ್ ಗಳಲ್ಲೇ ಆಕಾಶದಲ್ಲಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 03. ಆಟೋ ರಿಕ್ಷಾವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾ, ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ. ರಿಕ್ಷಾ ಚಾಲಕನ ಅಜಾಗರೂಕತೆ,

ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಆಟೋರಿಕ್ಷಾ ಪಲ್ಟಿ

➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ

ವಿಟ್ಲ: ಆಟೋರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಟಪಾಡಿ, ಜೂ. 26. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ರಾ.ಹೆ.66ರ ಉದ್ಯಾವರ ಜೈಹಿಂದ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉದ್ಯಾವರ ಬೊಲ್ಜೆ ಗರಡಿ ನಿವಾಸಿ ರಾಮ ದೇವಾಡಿಗ ಎಂದು ಗುರುತಿಸಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 25. ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಬಂಬ್ರಾಣ ದ ಮೊಯಿದಿನ್ ಕುಂಞ (78) ಎಂದು ಗುರುತಿಸಲಾಗಿದೆ. ಇವರು ಝೀಬ್ರಾ ಲೈನ್ ಮೂಲಕ ರಸ್ತೆ ದಾಟಲೆಂದು ನಿಂತಿದ್ದಾಗ ಅತೀ ವೇಗದಿಂದ ಬಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ವಾಹನ ಕಾರ್ಕಳದಲ್ಲಿ ಅಪಘಾತ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 24. ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ನಡೆದಿದೆ. ತೆಲಂಗಾಣದ ಟೆಂಡೂರ್ ಕ್ಷೇತ್ರದ ಶಾಸಕ ಪಂಚುಗುಲ ರೋಹಿತ್‌ ರೆಡ್ಡಿ ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಮುಡಾರು- ನಲ್ಲೂರು ಕ್ರಾಸ್ ಬಳಿ ತಲುಪುತ್ತಿದ್ದಂತೆ ಕಾರಿನ ಟಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಘಟನೆಯಿಂದ ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ವೇಳೆ ಕಾರು ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ

ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ವಾಹನ ಕಾರ್ಕಳದಲ್ಲಿ ಅಪಘಾತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಏಕಾಏಕಿ ಹಿಂದಕ್ಕೆ ಚಲಿಸಿದ ಲಾರಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 23. ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ರಾ.ಹೆ. 66ರ ತಲಪಾಡಿ ಟೋಲ್ ಗೇಟ್ ಸಮೀಪ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಚಾಲಕನನ್ನು ಹರ್ಯಾಣ ಮೂಲದ ಶಮೀಮ್ (38) ಎಂದು ಗುರುತಿಸಲಾಗಿದೆ. ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಹರಿಯಾಣದಿಂದ ಕೇರಳ ಕಡೆಗೆ ಸರಕು ಸಾಗಾಟ ಮಾಡುತ್ತಿದ್ದರು. ತಲಪಾಡಿ ಟೋಲ್ ಸಮೀಪ ಚಹಾ ಕುಡಿಯಲೆಂದು ಚಾಲಕ ಶಮೀಮ್

ಉಳ್ಳಾಲ: ಏಕಾಏಕಿ ಹಿಂದಕ್ಕೆ ಚಲಿಸಿದ ಲಾರಿ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top