Accident

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಜೂ. 15. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66ರ ಸಾಸ್ತಾನದ ಮಧುರಾ ಹೋಟಲ್ ಸಮೀಪ ನಡೆದಿದೆ. ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಹೋಟೆಲ್ ನಿಂದ ಊಟ ಪಾರ್ಸೆಲ್ ಪಡೆದು ರಸ್ತೆಬದಿ ನಡೆದುಕೊಂಡು ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಮೇಶ್ ರನ್ನು ಆಸ್ಪತ್ರೆಗೆ ದಾಖಲಿಸುವ […]

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. .    

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜೂ. 14. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನವವಿವಾಹಿತರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹೊನಮಲ್ಲ ತೆರದಾಳ ಹಾಗೂ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಕಳೆದ ಮೇ. 22ರಂದು ಮದುವೆಯಾಗಿದ್ದ ಇವರು, ಸಂಬಂಧಿಕರ ಮನೆಗೆ ಹೋಗಿ ವಾಪಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ.ಈ ಕುರಿತು ವಿಜಯಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ

(ನ್ಯೂಸ್ ಕಡಬ)newskadaba.com   ಮೈಸೂರು, ಜೂ 10. ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು  ಬಿಜೆಪಿ ನಾಯಕ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಇವರು, ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ  ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ  ಈ ದುರ್ಘಟನೆ ಸಂಭವಿಸಿದೆ.        

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ Read More »

ಕರ್ನಾಟಕ

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 09. ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿಸೋಜಾ ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಡ್ಡಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿಸೋಜಾ ರವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು

(ನ್ಯೂಸ್ ಕಡಬ)newskadaba@gmail.com ಲಕ್ನೋ, ,( ಜೂ 06) ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.ಮೃತರನ್ನು ಪ್ರೀತಿ ಜಗ್ಗಿ(38) ಮತ್ತು ಏಂಜಲ್(15)  ಎಂದು ಗುರುತಿಸಲಾಗಿದೆ. ಕಾರಿನ ಡ್ರೈವರ್​ ಸರ್ತಾಜ್ (28) ಭೀಕರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾಯಿ ಹಾಗೂ ಮಗಳು ಮಾಲ್‌ಗೆ ಹೋಗುತ್ತಿದ್ದಾಗ ಏಕಾನಾ ಸ್ಟೇಡಿಯಂ ಹತ್ತಿರದ ಗೇಟ್ ನಂಬರ್ ಎರಡರ ಮುಂಭಾಗದಲ್ಲಿದ್ದ ಜಾಹೀರಾತು ಫಲಕ ಏಕಾಏಕಿ ಮಹೇಂದ್ರಾ ಎಸ್​​ಯುವಿ ಮೇಲೆ

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.  

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top