Accident

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.29. ಗೂನಡ್ಕದ ಸಮೀಪ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಆಲ್ಟೋ ಕಾರು ಗುದ್ದಿದ ಘಟನೆ ಸಂಭವಿಸಿದೆ. ಘಟನೆಯ ರಭಸಕ್ಕೆ ಅಲ್ಟೋ ಕಾರು ಬಸ್ಸಿನೊಳಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಿಂದ ಯಾವುದೇ ಪ್ರಾಣ ಹಾನಿ, ಗಾಯ ಸಂಭವಿಸಿಲ್ಲ. ಬಸ್‌ ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿತ್ತು. ಅದೇ ಮಾರ್ಗವಾಗಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ.

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕುಷ್ಟಗಿ, ಮೇ.29. ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ‌ ನಡೆದಿದೆ‌. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.  

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.29. ಪರ್ಕಳದ ರಾಷ್ಟ್ರೀಯ ಹೆದ್ದಾರಿಯ ಹಳೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಗೆ ರಸ್ತೆಗೆ ವಾಲಿಕೊಂಡಿದ್ದ ಮರದ ಗೆಲ್ಲುತಾಗಿ ಮುರಿದು ಬಿದ್ದು ಕೆಲ ಹೊತ್ತು ವಾಹನ ಸಂಚಾರ ತಡೆ ಉಂಟಾಯಿತು ಎನ್ನಲಾಗಿದೆ. ಈ ಘಟನೆ 8:30ರ ಸಂದರ್ಭದಲ್ಲಿ ನಡೆದಿದ್ದು, ತಕ್ಷಣ ಸ್ಥಳೀಯ ವಾಹನ ಚಾಲಕರು ಸೇರಿ ಮುರಿದ ಮರದ ಭಾಗವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.  

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.  

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.27. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.26  ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

(ನ್ಯೂಸ್ ಕಡಬ)newskadaba.com ಆಲಂಕಾರು, ಮೇ.26. ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರು ಬಳಿ ನಡೆದಿದೆ. ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ ಚಾಲಕ ಶಿವಕುಮಾರ್‌ 108 ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ಸ್‌ ಉಪ್ಪಿನಂಗಡಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ Read More »

ಕರಾವಳಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top