Accident

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.29. ಬಸ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬಸ್ ಚಾಲಕ ಏಳನೇ ಬ್ಲಾಕ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಉಸ್ಮಾನ್ (37) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ. ಘಟನೆಯಲ್ಲಿ ಸುಂದರ್ ಸಾಲಿಯಾನ್ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ Read More »

ಕರಾವಳಿ

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.28. ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದೆ. ಮಂಗಳೂರು ಕೊಟ್ಟಾರ ಚೌಕಿಯ ನಳಿನಾಕ್ಷಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿ ಪ್ರಭಾಕರ ಘಟನೆಯಲ್ಲಿ ಗಾಯಗೊಂಡಿದ್ದಾರೆ‌.  

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಏ.28. ಓವರ್ ಟೇಕ್ ವಿಚಾರದಲ್ಲಿ ಜಗಳ ನಡೆದು ರಿಕ್ಷಾ ಚಾಲಕನ‌ ಮೇಲೆ ಕೇರಳ ನೋಂದಣಿಯ ಕಾರಿನಲ್ಲಿದ್ದ ತಂಡ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ಅಡ್ಡಹೊಳೆ ಬಳಿ ಘಟನೆ ನಡೆದಿದೆ ಎನ್ನಲಾಗಿದೆ. ಶಿರಾಡಿ ಗ್ರಾಮದ ಪೆರುಮಜಲು ನಿವಾಸಿ ಆಟೋ ಚಾಲಕ ವಿಶ್ವನಾಥ್ ಈ ಕುರಿತು ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ರಿಯಾದ್ ನಲ್ಲಿ ಕಾರು ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.25. ರಿಯಾದ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಕೇರಳ ಮಲಪ್ಪುರಂ ನಿವಾಸಿ ತಾಯಿ ಮಗು ಮೃತಪಟ್ಟ ಘಟನೆ ನಡೆದಿದೆ. ಮಲಪ್ಪುರಂ ಕೊಡಕ್ಕಾಡ್ ಮೊಹ್ಮದ್ ರಪೀ ಅವರ ಪತ್ನಿ ಮೊಹ್ಸಿನಾ ಹಾಗೂ ಮಲಪ್ಪುರಂ ಮುಂಡಿಯಂಕಾವ್ ನ ಇಶಾನ್ ಮತ್ತು ಫಾತಿಮಾ ರೂಬಿ ದಂಪತಿಯ ಪುತ್ರಿ ಸೈಷಾ ಮೃತರು ಎಂದು ಗುರುತಿಸಲಾಗಿದೆ.  

ರಿಯಾದ್ ನಲ್ಲಿ ಕಾರು ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.24. ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾಸರಗೋಡು ವೆಳ್ಳರಿಕಂಡು ವಿನ ಸ್ನೇಹಾ ಜೋಸ್ (20), ಜಿಸ್ನಾ ಮೇರಿ ಜೋಸೆಫ್(20) ಮತ್ತು ಅಡೋನ್ ಬೆಸ್ಟಿ (20) ಮೃತ ಪಟ್ಟವರು ಎಂದು ತಿಳಿದುಬಂದಿದೆ. ಡಿಯೋನಾ ಬೆಸ್ಟಿ, ಸ್ನೇಹಾಲ ಸಹೋದರಿ ಸೋನಾ ಜೋಸೆಫ್ ಮತ್ತು ಸಾಂಜೋ ಜೋಸ್ ಗಾಯಗೊಂಡಿದ್ದು,

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!  

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23 ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.ಮೃತನನ್ನು ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಎಂದು ಗುರುತಿಸಲಾಗಿದೆ. ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.ಪರಿಣಾಮ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.      

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!   Read More »

ಕರ್ನಾಟಕ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಸರಗೂರು ಬಳಿಯ ಟಿ.ನರಸೀಪುರ-ಬೆಳಕವಾಡಿ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಶಿವಪ್ಪ(52), ಸತೀಶ್ (46) ಸಾವನ್ದನಪ್ಪಿದ್ದಾರೆ ಅಪಘಾತದ ರಸಭಕ್ಕೆ ಬೈಕ್​ ಸ್ಥಳದಲ್ಲೇ ಹೊತ್ತಿ ಉರಿದಿದೆ. ಸಂಬಂಧಿಕರ ಮದುವೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸರಗೂರು ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ

ಪುತ್ತೂರು: ಟಿಪ್ಪರ್ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.20. ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್‌ ಲಾರಿಯೊಂದು ಬೆದ್ರಾಳ ರೈಲ್ವೇ ಸೇತುವೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಬಸಕ್ಕೆ ವಿದ್ಯತ್‌ ಕಂಬ ಧರೆಗೆ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿ ಬಿದ್ದಿದೆ. ಇನ್ನು ಟಿಪ್ಪರ್‌ ಚಾಲಕನ ಕೈಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್‌ ನ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ವರದಿಯಾಗಿದೆ.

ಪುತ್ತೂರು: ಟಿಪ್ಪರ್ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿ Read More »

ಕರಾವಳಿ

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಿ.ಸಿ ರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಇನ್ನು ಢಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ
Scroll to Top