Accident

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು […]

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ. ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 14. ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದು, ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಇನ್ನು ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಮಾ. 10. ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲನಿ ಬಳಿ ನಡೆದಿದೆ. ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಓಮ್ನಿ ಕಾರು ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ, ಅಲ್ಲೇ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ, ಮಗು ಸಹಿತ ನಾಲ್ವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.07. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯವ ಎನ್ಐಟಿಕೆ ಟೊಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳಿತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.07. ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.  

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.06. ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾತೂರ್‌ನಲ್ಲಿ ನಡೆದಿದೆ. ಎಲ್ಲಾ ಆರು ಜನರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಟೆಂಪೋ ಕೂಡ ಪಲ್ಟಿಯಾಗಿದ್ದು, ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.04. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು Read More »

ಕರಾವಳಿ

ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು..!    

(ನ್ಯೂಸ್ ಕಡಬ)newskadaba.com ಉಡುಪಿ, ಮಾ.02. ಕಾರ್ಕಳ ತಾಲೂಕಿನ ಹಿರ್ಗಾನದ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ(43ವ) ಎಂದು ಗುರುತಿಸಲಾಗಿದೆ.

ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು..!     Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top