Accident

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ […]

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​!

(ನ್ಯೂಸ್ ಕಡಬ)newskadaba.com ಚೆನ್ನೈ, ಮಾ.01. ರೈಲು ಹಳಿ ದಾಟುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಮತ್ತು ಡ್ರೈವಿಂಗ್​ ಮಾಡುವಾಗ ಯಾವುದೇ ಕಾರಣಕ್ಕೂ ಮೊಬೈಲ್​ ಫೋನ್​ ಬಳಕೆ ಮಾಡಬಾರದು. ಫೋನಿನಲ್ಲಿ ಮಗ್ನರಾಗಿ ಅಪಘಾತದಲ್ಲಿ ಪ್ರಾಣವನ್ನೇ ಕಳೆದುಕೊಂಡ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಕೆಲ ಜನರು ಈಗಲೂ ಅದೇ ತಪ್ಪು ಮಾಡುತ್ತಿರುವುದು ನೋಡುತ್ತಿದ್ದೇವೆ.  

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​! Read More »

ರಾಷ್ಟ್ರೀಯ ನ್ಯೂಸ್

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.01. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ.  

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು    

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ಎಂ.ಜಿ ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮುಹಮ್ಮದ್ ಫಾಸಿಲ್ ತಬ್ಸೀರ್(23) ಎಂದು ಗುರುತಿಸಲಾಗಿದೆ.  

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು     Read More »

ಕ್ರೈಮ್ ನ್ಯೂಸ್

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ. ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .  

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ!

(ನ್ಯೂಸ್ ಕಡಬ) newskadaba.com.ಕುಂದಾಪುರ. ಫೆ.27. ಪಿಕಪ್ ವಾಹನ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ  ಘಟನೆ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ. ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ. ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು, ಚಾಲಕನಿಗೆ  ಸಣ್ಣ ಪುಟ್ಟಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ಬೈಕ್ ಸವಾರ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬಿಜೈನಲ್ಲಿ ನಡೆದಿದೆ ಎನ್ನಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.  

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಲಾರಿ ಮುಖಾಮುಖಿ ಢಿಕ್ಕಿ ➤ಸ್ಥಳದಲ್ಲೇ ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com ಸೈದಾಪುರ, ಫೆ.18 :ಪಟ್ಟಣದ ಹೊರವಲಯದ ಕರಿಬೆಟ್ಟ ಕ್ರಾಸ್ ಹತ್ತಿರದ ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ನೆರೆಯ ಆಂಧ್ರಪ್ರದೇಶದ ಆಧೋನಿಯಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು, ಯಾದಗಿರಿ ಕಡೆಯಿಂದ ರಾಯಚುರು ಮಾರ್ಗವಾಗಿ ಹೊಗುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಇದರಲ್ಲಿ ಆಧೋನಿ ಮೂಲದ ಜ್ಞಾನೇಶ್ವರ ಸಿಂಗಾಡೆ(36) ಕಾರು ಚಾಲಕ ಸೈಫುಲ್ಲಾ ಲಾಲಮಟ್ಟಿ(27)ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ

ಕಾರು-ಲಾರಿ ಮುಖಾಮುಖಿ ಢಿಕ್ಕಿ ➤ಸ್ಥಳದಲ್ಲೇ ಇಬ್ಬರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬ್ರಿಡ್ಜ್ ಗೆ ಕಾರು ಢಿಕ್ಕಿ ➤ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ.17.ಜಿಲ್ಲೆಯ ಕುಕನೂರು ತಾಲೂಕಿನ   ಬನ್ನಿಕೊಪ್ಪದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ  ಬ್ರಿಡ್ಜ್ ಗೆ ಕಾರು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರೆಲ್ಲರೂ ತೆಲಂಗಾಣದವರು ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ಸಂಭವಿಸಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಕಾರಿನ ಬಿಡಿಭಾಗವು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ವರದಿಯಾಗಿದೆ.

ಬ್ರಿಡ್ಜ್ ಗೆ ಕಾರು ಢಿಕ್ಕಿ ➤ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top