Accident

 ಟ್ಯಾಂಕರ್-ಟ್ರಕ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಜೈಪುರ, ಫೆ.17.  ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಎಲ್ ಪಿಜಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಮಾರ್ಬಲ್ ಸಾಗಿಸುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡದ ಪರಿಣಾಮವಾಗಿ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ”ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ.ಅಕ್ಕ ಪಕ್ಕದ ಅಂಗಡಿಗಳು ಮತ್ತು ನಿವಾಸಗಳು ಸಹ ಬೆಂಕಿಗೆ ಆಹುತಿಯಾಗಿವೆ”ಎಂದು ಅಜ್ಮೀರ್ ಪೊಲೀಸ್ ಸೂಪರಿಂಟೆಂಡೆಂಟ್  ಚುನಾರಾಮ್ ಜಾಟ್ ಹೇಳಿದ್ದಾರೆ ಎಂದು ವರದಿಯಾಗಿದೆ.

 ಟ್ಯಾಂಕರ್-ಟ್ರಕ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಎದುರು ರಸ್ತೆ ದಾಟುತ್ತಿದ್ದ ವೃದ್ದೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೃತರಾದವರನ್ನು ಆಕಾಶಭವನ ನಿವಾಸಿ ಶ್ರೀಮತಿ ಗೀತಾ (74 ವರ್ಷ) ಎಂದು ಗುರುತಿಸಲಾಗಿದೆ. ಬಸ್ಸು ಚಾಲಕ ವನೀಶ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಆಕಾಶಭವನ ಮುಖ್ಯ ರಸ್ತೆಯಲ್ಲಿ 4ನೇ ಮೈಲು ಕಡೆಯಿಂದ ಆನಂದನಗರ ಸರ್ಕಲ್ ಕಡೆಗೆ ರಸ್ತೆಯಲ್ಲಿ ಹಂಪ್ಸ್ ಇರುವ ಜಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ರಸ್ತೆ

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಪಟಾನ್, ಫೆ.16. ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಅಪಘಾತ ಸಂಭವಿಸಿದೆ, ರಾತ್ರಿಯಿಡಿ ತನಿಖೆ ನಡೆಸಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೀಪ್ ಸುಮಾರು 18 ಜನರನ್ನು ಹೊತ್ತೊಯ್ದಿತ್ತು, ಅದರಲ್ಲಿ 11 ಮಂದಿ ಗಾಯಗೊಂಡಿದ್ದರು, ಐವರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇಬ್ಬರು ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಎಫ್ ಐ

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಫೆ.16. ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಗುರುವಾರದಂದು ಸಂಭವಿಸಿದೆ. ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.16.  ಬೆಂಗಳೂರಿನಿಂದ-ಮಂಗಳೂರು, ಕುಮಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.

ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.16. ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ (18) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.    

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಆ್ಯಂಬುಲೆನ್ಸ್-ಟೆಂಪೊ ನಡುವೆ ಢಿಕ್ಕಿ ➤‌ 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಹುಬ್ಬಳ್ಳಿ,ಫೆ.15. ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಕ್ತರು ಟೆಂಪೋ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ರಾಣೆಬೆನ್ನೂರಿಗೆ ಹೊರಟಿದ್ದು, ಆ್ಯಂಬುಲೆನ್ಸ್​​​​ ಗದಗ ನಗರದಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.  

 ಆ್ಯಂಬುಲೆನ್ಸ್-ಟೆಂಪೊ ನಡುವೆ ಢಿಕ್ಕಿ ➤‌ 8 ಮಂದಿಗೆ ಗಾಯ Read More »

ಕರ್ನಾಟಕ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್,ಫೆ.15. ಮದುವೆಯಾಗಿ ಮೂರೇ ದಿನದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಮೃತಪಟ್ಟ ಘಟನೆ ಒಡಿಶಾ ಬೆರ್ಹಾಂಪುರ್ನಲ್ಲಿ ನಡೆದಿದೆ.   ಮೃತರನ್ನು ಬೆರ್ಹಾಂಪುರ್  ಮೂಲದ ಸಿ.ಎಚ್.ಪ್ರನೇತಾ ಮತ್ತು ಆಂಧ್ರ ಪ್ರದೇಶದ ಇಚ್ಚಫುರ್ ಮೂಲದ ಜಿ ಬೆನು ಎಂದು ಗುರುತಿಸಲಾಗಿದೆ. ಪ್ರನೇತಾ ಮತ್ತು ಬೆನು ಮದುವೆಯಾಗಿ ಮೂರು ದಿನಗಳ ಬಳಿಕ ಬೈಕ್ ನಲ್ಲಿ ಬೆರ್ಹಾಂಪುರ್ ಗೆ  ಬರುತ್ತಿದ್ದರು .ಎದುರಿಂದ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್  ಢಿಕ್ಕಿ ಹೊಡೆದ ಪರಿಣಾಮವಾಗಿ  ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ

ಮದುವೆಯಾದ ಮೂರೇ  ದಿನದಲ್ಲಿ ದುರಂತ  ಅಂತ್ಯ ಕಂಡ ನವದಂಪತಿ! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಫೆ.14. ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಮೃತಪಟ್ಟ, ಸವಾರ ಗಾಯಗೊಂಡ ಘಟನೆ ವರದಿಯಾಗಿದೆ.  

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top