Accident

ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.04. ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಎತ್ತಿನಗಾಡಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಮೃತ್ ಮಹಲ್ ಕಾವಲ್ ಬಳಿ ಸಂಭವಿಸಿದೆ. ಮೃತ ಬೈಕ್ ಸವಾರ ಶಿವಮೊಗ್ಗ ಮೂಲದ ಸುರೇಶ್ (50) ಎಂದು ಗುರುತಿಸಲಾಗಿದೆ. ಬೈಕಿ ನಲ್ಲಿದ್ದ ಮತ್ತೋರ್ವ ಸವಾರ ರವಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಅಜ್ಜಂಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜ್ಜಂಪುರ ತಾಲೂಕಿನಲ್ಲಿ ಕಳೆದೊಂದು […]

ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.03. ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ. ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು. ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಹತ್ತು ಜನರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.02. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಹತ್ತು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ಬಳಿ ನಡೆದ ಘಟನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ನಲ್ಲಿ ಕಾರುಗಳು ಡಿಕ್ಕಿ ರಭಸಕ್ಕೆ ಎರಡು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ ಈಗ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಹತ್ತು ಜನರಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೂಲ್ಕಿ, ಫೆ.02. ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ. ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು

ಮೂಲ್ಕಿ: ಲಾರಿ ದುರಸ್ತಿ ಮಾಡುತ್ತಿದ್ದಾಗ ಕಾರು ಢಿಕ್ಕಿ    ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02.  ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ನಡೆದಿದೆ. ಅಪಘಾತದಿಂದಾಗಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಪುತ್ತೂರು ದ್ವಾರಕ ಕನ್ ಸ್ಟ್ರಕ್ಷನ್ ನ ಶರಣ್ ಎಂಬವರು ಸೈಟ್ ಇನ್ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.01. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ‌.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಜ.31. ಕಾರು – ಬಸ್‌ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪಿದ ಘಟನ ಪಾಲ್ಘರ್‌ ನ ಮುಂಬೈ-ಅಹಮದಾಬಾದ್ ಹೆದ್ದಾರಿಯ ದಹನು ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಹಫೀಜ್ (36), ಇಬ್ರಾಹಿಂ ದಾವೂದ್ (60), ಆಶಿಯಾ (57) ಮತ್ತು ಇಸ್ಮಾಯಿಲ್ ದೇಸಾಯಿ (42) ಘಟನೆಯಲ್ಲಿ ಮೃತಪಟ್ಟ ದುರ್ಧೈವಿಗಳು. ಮೃತರು ಸೂರತ್‌ನ ಬಾರ್ಡೋಲಿ ನಿವಾಸಿಗಳು ಎಂದು ಪಾಲ್ಘರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಕಾರು ಗುಜರಾತ್‌ನಿಂದ ಮುಂಬೈಗೆ ಬರುತ್ತಿತ್ತು, ಈ ವೇಳೆ ಚಾಲಕನ

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ. ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತಮ್ಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಅರವಿಂದ ಬೋಳಾರ್ ಅವರ ಅರೋಗ್ಯ ಚೆನ್ನಾಗಿದೆ. ಹೆಲ್ಮೆಟ್ ಧರಿಸಿದ್ದರಿಂದ ಅಪಾಯವಾಗಲಿಲ್ಲ ಎಂದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪಂಪ್ ವೆಲ್ ಸಮೀಪ ದ್ವಿಚಕ್ರ ವಾಹನ ಸ್ಕಿಡ್ ಆಗಿರುವ ಪರಿಣಾಮದಿಂದಾಗಿ ರಸ್ತೆಗೆ ಬಿದ್ದ ಬೋಳಾರ್ ಅವರಿಗೆ ಅಲ್ಪ ಗಾಯಗಳಾಗಿತ್ತು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತವಾಗಿದೆ. ಆದರೆ, ನನಗೆ

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top