Accident

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಜ.28. ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. ಈ ಭೀಕರ ದುರಂತದಲ್ಲಿ ವಿಮಾನಗಳು ಪುಡಿಪುಡಿಯಾಗಿವೆ. ಆದರೆ ಸುಖೋಯ್ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಇಬ್ಬರನ್ನೂ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದು ಫೈಟರ್ ಜೆಟ್‌ನ ಪೈಲಟ್‌ಗೆ ಮೃತಪಟ್ಟಿದ್ದಾರೆ. “ಸುಖೋಯ್- 30 ಮತ್ತು ಮಿರಾಜ್ 2000 ಯುದ್ಧ ವಿಮಾನಗಳು ಮಧ್ಯಪ್ರದೇಶದ ಮೊರೆನಾ ಸಮೀಪ ಪತನಗೊಂಡಿವೆ. ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ” ಎಂದು

ಐಎಎಫ್ 2 ಯುದ್ಧ ವಿಮಾನಗಳ ಅಪಘಾತ ➤ ಓರ್ವ ಪೈಲಟ್ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ)newskadaba.com ಲಕ್ಷ್ಮೇಶ್ವರ, ಜ.28. ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು     

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.27. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತರನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು      Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ವಾಹನ ಢಿಕ್ಕಿ-ಅಮೆರಿಕಾದಲ್ಲಿ ಭಾರತ ಮೂಲದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕಾ, ಜ.27. ಸಿಯಾಟಲ್ ಪೊಲೀಸ್ ಗಸ್ತು ವಾಹನ ಢಿಕ್ಕಿ ಹೊಡೆದು ಭಾರತ ಮೂಲದ 23 ವರ್ಷದ ಯುವತಿ ಮೃತಪಟ್ಟ ಘಟನೆ ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂದುಲಾ ಮೃತ ಯುವತಿ ಎನ್ನಲಾಗಿದೆ. ಈಕೆ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿದ್ಯಾರ್ಥಿನಿಯಾಗಿದ್ದಳು ಎಂದು ವರದಿಯಾಗಿದೆ. ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.  

ಪೊಲೀಸ್ ವಾಹನ ಢಿಕ್ಕಿ-ಅಮೆರಿಕಾದಲ್ಲಿ ಭಾರತ ಮೂಲದ ಯುವತಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ರಸ್ತೆ ಅಪಘಾತ ! ➤ ಪಿಡಿಒಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹನೂರು, ಜ.26. ಗಣರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ವಾಪಾಸ್ಸಾಗುವಾಗ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಗಂಭೀರವಾಗಿ ಗಾಯಗೊಂಡ ಘಟನೆ ರಾಮಾಪುರ – ದಿನ್ನಳ್ಳಿ ಮಾರ್ಗ ಮಧ್ಯದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಪಿಡಿಒ ಸೋಮಶೇಖರ್ ಅವರು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ವಾಪಸ್ಸಾಗುವಾಗ ಗೂಡ್ಸ್ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೋಮಶೇಖರ್ ತಲೆಗೆ ತೀವ್ರವಾದ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ರಸ್ತೆ ಅಪಘಾತ ! ➤ ಪಿಡಿಒಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.25. ಗುಜರಾತ್ ಮೂಲದ ಬಸ್ಸೊಂದು ಮಲೈ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಉರುಳಿಬಿದ್ದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 50 ಪ್ರವಾಸಿಗರ ಪೈಕಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಬಂದಿದ್ದ ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top