Accident

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com  ದಾವಣಗೆರೆ. ಜ.24. ಲಾರಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಮೃತಪಟ್ಟಿರುವ ಘಟನೆ ಹರಪನಹಳ್ಳಿಯ ಗೌಳೆರಹಟ್ಟಿ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಹಿರೇಮೆಗಳಗೆರೆ ಗ್ರಾಮದ ರಮೇಶ್ (30) ಮೃತ ಯುವಕ. ರಮೇಶ್ ಉಚ್ಚಂಗಿದುರ್ಗದಿಂದ ಹಿರೇಮೆಗಳಗೆರೆ ಕಡೆಗೆ ಹೋಗುತ್ತಿರುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಅನಂತರ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಘಟನೆ ಸ್ಥಳಕ್ಕೆ ಅರಸೀಕೆರೆ ಸಬ್ ಇನ್‌ಸ್ಪೆಕ್ಟರ್‌ ಎ. ಕಿರಣ್ ಕುಮಾರ್ ಭೇಟಿ […]

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಖಾಸಗಿ ಬಸ್ ಓವರ್ ಸ್ಪೀಡ್‌ ಆಗಿ ಬಂದು ಸೈಡ್‌ ಅಲ್ಲಿ ನಿಂತಿದ್ದ ಗಾಡಿಗೆ ಗುದ್ದಿದ ಭೀಕರ ಅಪಘಾತ ಯಶವಂತಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಡಿಯೋ ಗಾಡಿ ಓಡಿಸುತ್ತಿದ್ದ ಯುವತಿ ತಲೆಗೆ ಗಂಭೀರ ಪೆಟ್ಟು ಬಿದ್ದು ಕೆಳಗೆ ಬಿದ್ದಿದ್ದಾರೆ. ಅರ್ಧಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಯುವತಿ ನರಳಾಡುತ್ತಿದ್ರೂ ಜನ ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ. ಗಾಡಿಯನ್ನು ಸೈಡ್‌ಗೆ ಹಾಕಿದ್ದ ವಿನುತಾ ಯಶವಂತಪುರ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಡಿಯೋ ಓಡಿಸುತ್ತಿದ್ದ

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು !

(ನ್ಯೂಸ್ ಕಡಬ)newskadaba.com ಸುಳ್ಯ, ಜ.24. ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಮಣಿಪಾಲ ಮೂಲದ ಸಮೃದ್ಧಿ ಸೊಸೈಟಿ ಸಂಸ್ಥೆಗೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದಿಂದ ಕಾರಿನಲ್ಲಿದ್ದ ಓರ್ವರ ಕಾಲಿಗೆ ಗಂಭೀರ ಗಾಯಗಳಾಗಿದ್ದು,

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು ! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಟ್ಟ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ. ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್‌ ಕಾರಿನ ಮೇಲೆ ಬಿದ್ದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ತಮ್ಮ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.23. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಸಿಮೆಂಟ್ ತುಂಬಿದ ಕಂಟೈನರ್ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕಾರೊಂದು ಜಖಂಗೊಂಡು ಮೂರು ಗಂಟೆಗಿಂತಲೂ ಹೆಚ್ಚು ಸಂಚಾರ ವ್ಯತ್ಯಯಗೊಂಡ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್ ತುಂಬಿದ್ದ ಕಂಟೈನರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಯಾರ್ಡ್ ಗೆ ಪ್ರಯಾಣಿಸುತ್ತಿತ್ತು. ಚಾಲಕ ರಾಹುಲ್ ಕುಡಿದು ಟೈಟಾಗಿ ವಾಹನ ಚಾಲನೆ ಮಾಡುತ್ತಿದ್ದ ಪರಿಣಾಮ ಸಂಗಂ ಜಂಕ್ಷನ್

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.  

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಜ. 18. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ.18. ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್ (19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರು ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top