Accident

crime, arrest, suspected

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು […]

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!!

(ನ್ಯೂಸ್ ಕಡಬ) newskadaba.com  ಭೋಪಾಲ್, ಜ.06. ತರಬೇತಿ ವೇಳೆ ಲಘು ವಿಮಾನವೊಂದು ದೇವಾಸ್ಥಾನದ ಮೇಲಿನ ಗರ್ಭಗುಡಿಗೆ ಢಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂಧರ್ಭದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಎಂಬಲ್ಲಿ ಸಂಭವಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 06. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ನಡೆದಿರುವ ಘಟನೆ ವಿಟ್ಲ ಸಮೀಪದ ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ವಿಟ್ಲ: ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಢಿಕ್ಕಿ ➤ ಐವರು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಪು, ಜ. 06. ಕಾಪುವಿನಿಂದ ಎಂಟು ಮೈಲಿ ನಾಟಿಕಲ್ ದೂರದ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ವೊಂದು ಬಂಡೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಘಟನೆಯ ವೇಳೆ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್ ಸಿಬ್ಬಂದಿ ರಕ್ಷಿಸಿದ್ದಾರೆ ಎನ್ನಲಾಗಿದೆ. ಬಾಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್ ಎಂಬವರ ಮಾಲಿಕತ್ವದ “ಸ್ವರ್ಣಗೈರಿ” ಬೋಟ್ ಮಲ್ಪೆ ಬಂದರ್ ನಿಂದ ಮೀನುಗಾರಿಕೆಗೆ ತೆರಳಿತ್ತು ಎಂದು ತಿಳಿದುಬಂದಿದೆ. ಬಂಡೆಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿ ಬೋಟ್ ನ ಒಳಗೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಢಿಕ್ಕಿ ➤ ಐವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದು ಬಾಲಕ ಗಾಯಗೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕೊಯಿಲತ್ತಡ್ಕ ಜನತಾ ಕಾಲನಿ ನಿವಾಸಿ ಖೈರುನ್ನಿಸಾ ಎಂಬವರ ಪುತ್ರ ಶಿಹಾಬ್ ಎಂದು ಗುರುತಿಸಲಾಗಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಅತಿವೇಗದಿಂದ ಬಂದ ಕೇರಳ ನೋಂದಣಿಯ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಈತನನ್ನು ಕುಂಬ್ರ ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ತಕ್ಷಣವೇ ಆಸ್ಪತ್ರೆಗೆ

ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ Read More »

ಕರಾವಳಿ

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಜ. 05. ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಪಟ್ಟಣದ ಕಾರಡಗಿ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಚಾಲಕ ಮುಸ್ತಾಕ್ ಅಹಮದ್ ಚೀಲಪಟೇದ (27), ಲಾಲ್ ಸಾಬ್ ಬುಡ್ಡಿಮನಿ (62), ಮೆಹಬೂಸಾದ್ ಕುಂದಗೋಳ (52), ರಹಬ್ಬಾನಿ ಹವಾಲ್ದಾರ್ (52) ಎಂದು ಗುರುತಿಸಲಾಗಿದೆ. ಇವರು ಕುಂದಗೋಳ ತಾಲೂಕಿನ ಕಮಡೊಳ್ಳಿ ಸವಣೂರು ಮಾರ್ಗವಾಗಿ ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮಕ್ಕೆ

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!               

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.05. ರಸ್ತೆ ಬಳಿ ನಿಂತಿದ್ದ ಬಾಲಕಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ವಿಟ್ಲ ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ವಿಟ್ಮ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ಬಾಲಕಿಯನ್ನು ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

(ನ್ಯೂಸ್ ಕಡಬ) newskadaba.com  ಪುತ್ತೂರು, ಜ.03. ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ಸಂಭವಿಸಿದೆ. ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.    

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top