Accident

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು […]

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ 

(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯ, ಜ. 02. ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನ ದಕ್ಷಿಣದಲ್ಲಿರುವ ಗೋಲ್ಡ್ ಕೋಸ್ಟ್ ಮೇನ್ ಬೀಚ್‌ ನ ಪ್ರವಾಸೋದ್ಯಮ ತಾಣದಲ್ಲಿ ವರದಿಯಾಗಿದೆ. ಎರಡು ಹೆಲಿಕಾಪ್ಟರ್‌ ಗಳು, ಡಿಕ್ಕಿಯಾಗಿ ಸೀ ವರ್ಲ್ಡ್ ರೆಸಾರ್ಟ್‌ನಿಂದ ಹೊರಗಿರುವ ಮರಳಿನ ದಂಡೆಯ ಮೇಲೆ ಬಿದ್ದವು. ತುರ್ತು ಸೇವೆಗಳು ಕರಾವಳಿಯಿಂದ ದೂರದಲ್ಲಿರುವ ಮರಳು ದಂಡೆಗೆ ಪ್ರವೇಶಿಸಲು ಕಷ್ಟಕರವಾಗಿದೆ. ಆದರೂ ಕಾರ್ಯಾಚರಣೆ ಆರಂಭವಾಗಿದೆ ಎಂದು ಆಗ್ನೇಯ ಪ್ರದೇಶದ

ಹೆಲಿಕಾಪ್ಟರ್ ಮಧ್ಯೆ ಡಿಕ್ಕಿ…!!  ➤ ನಾಲ್ವರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡ ಘಟನೆ ಪಾಲಿಯ ರಾಜ್ಕಿವಾಸ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಜೋಧ್‌ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಲ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಯುವ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 02. ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಮಹಿಳೆಯೊಬ್ಬರು ಕೆಳಗೆ ಬಿದ್ದು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್ Read More »

ಕರ್ನಾಟಕ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 01. ಹಾವೇರಿಯಲ್ಲಿ ನಡೆದ ಕಾರು ಹಾಗೂ ಬಸ್ ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತ ಮಗುವನ್ನು ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ -ನಿಷಾನ್ ದಂಪತಿ ಪುತ್ರಿ ಇಸಾ ಮರಿಯಂ (2) ಎಂದು ಗುರುತಿಸಲಾಗಿದೆ. ಸಿಯಾದ್ ನ ತಂದೆ ಮುಹಮ್ಮದ್ (65) ಹಾಗೂ ತಾಯಿ ಆಯಿಶಾ (62) ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಮಗು ಮುಹಮ್ಮದ್ ಕಳೆದ ದಿನ ಮೃತಪಟ್ಟಿದ್ದನು. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಇಸಾ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಉತ್ತರಾಖಂಡ್‌ ನ ರೂರ್ಕಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರ ಮೆದುಳು ಹಾಗೂ ಬೆನ್ನುಮೂಳೆಯ ಎಂಆರ್‌ಐ ಫಲಿತಾಂಶಗಳು ಸಾಮಾನ್ಯವಾಗಿದ್ದು, ಅವರ ಅವರ ಮುಖಕ್ಕೆ ಆದ ಗಾಯಗಳು ಹಾಗೂ ಸವೆತಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರುವುದಾಗಿ ಮಾಧ್ಯಮ ವರದಿಯೊಂದು ತಿಳಿಸಿದೆ. ಭಾರತದ ಸ್ಟಾರ್ ವಿಕೆಟ್‌ ಕೀಪರ್ ರಿಷಬ್ ಪಂತ್ ಅವರು, ಚಲಾಯಿಸುತ್ತಿದ್ದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಡಿ. 31. ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಅಮೇರಿಕಾದ ನೆವಡಾ ರಾಜ್ಯದಿಂದ ವರದಿಯಾಗಿದೆ‌. ಮೃತ ಬಾಲಕನನ್ನು ಕ್ಯಾಲಿಫೋರ್ನಿಯಾದ ಐರ್ವಿನ್ ನಲ್ಲಿ ವಾಸವಾಗಿದ್ದ ಆರವ್ ಮುತ್ಯಾಲ ಎಂದು ಗುರುತಿಸಲಾಗಿದೆ. ರಸ್ತೆ ಅಪಘಾತದಲ್ಲಿ ಈತನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 30. ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರ ಗಾಯಗೊಂಡಿದೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾನಂದೆವರು ತನ್ನ ಸಹೋದರಿಯ ಮಗುವನ್ನು ಬೈಕ್‌

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top