Accident

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಪಾದಾಚಾರಿ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ರವಿವಾರ ಸಂಜೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರು ಗ್ರಾಮದ ಫರ್ಲಾದಲ್ಲಿ ಭಾನುವಾರದಂದು ನಡೆದಿದೆ.   ಮೃತ ಮಹಿಳೆಯನ್ನು ನಾವೂರು ಗ್ರಾಮದ ಸೂರ ಕ್ವಾಟ್ರಸ್‌ ನಿವಾಸಿ ಉಮಾವತಿ(58) ಎಂದು ಗುರುತಿಸಲಾಗಿದೆ. ಇವರು ರವಿವಾರ ಸಂಜೆ ಮನೆಗೆ ತೆರಳುವುದಕ್ಕೆ ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ […]

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 25. ಸ್ಕೂಟರ್ ಹಾಗೂ ‌ಗೂಡ್ಸ್ ವಾಹನ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಭಾನುವಾರದಂದು ನಡೆದಿದೆ. ಮೃತಪಟ್ಟವರನ್ನು ಚಾರ್ಮಾಡಿ ನಿವಾಸಿ ಪುರುಷೋತ್ತಮ‌ ಪೂಜಾರಿ(20) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ದ ದಿಕ್ಕಿನಿಂದ ಬಂದ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಕಾರು ಹಾಗೂ ಬೈಕ್ ‌ನಡುವ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                  

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 24. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಘಟನೆ ಇಲ್ಲಿನ ಹಳೇ ಡಯಾನ ವೃತ್ತ ಬಳಿಯ ಕಲ್ಯಾಣ್ ಜುವೆಲ್ಲರ್ಸ್ ಬಳಿ ನಡೆದಿದೆ. ಯಾರಿಗೂ ಅಪಾಯ ಇಲ್ಲವೆಂದು ತಿಳಿದುಬಂದಿದೆ.      

ಚಾಲಕನ ನಿಯಂತ್ರಣ ತಪ್ಪಿ ಎಟಿಎಂ ಒಳಗೆ ನುಗ್ಗಿದ ಕಾರು  !!!!!                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ  

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.   ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು 

(ನ್ಯೂಸ್ ಕಡಬ) newskadaba.com  ರಾಯಚೂರು, ಡಿ.24  ಬೈಕ್ ಹಿಂಬದಿ ಸವಾರ  ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟೆ ಗ್ರಾಮದ ಬಳಿ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟೆ ಗ್ರಾಮದ ಶಿವಗ್ಯಾನಪ್ಪ ತಳವಾರ (38)  ಎಂದು ಗುರುತಿಸಲಾಗಿದೆ.  ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಲಾರಿ ಶೋಧ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.    

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 24. ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದ ಚಾಲಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಎಂದು ಗುರುತಿಸಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು       

(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಡಿ. 24. ರಸ್ತೆ ಅಪಘಾತವುಂಟಾದ ಪರಿಣಾಮ ಮೂವರು ಸ್ಥಳದಲ್ಲೇ 3 ಮೃತಪಟ್ಟು ಹಲವರಿಗೆ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಸಂಭವಿಸಿದೆ. ತಿರುಪತಿಯಿಂದ ಹಿಂದಿರುಗುತ್ತಿದ್ದ ಟಿಟಿ ವಾಹನವು ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಕ್ಯಾಂಟರ್‌ಗೆ ಡಿಕ್ಕಿಯಾಗಿದ್ದು, ಪರಿಣಾಮ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.    

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top