Accident

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ        

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಕ್ಕಿ  ಸಂಭವಿಸಿದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ಸೇತುವೆ ಬಳಿ ಸಂಭವಿಸಿದೆ. ಬಿ.ಸಿ.ರೋಡ್ ನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ನಡೆದಿದ್ದು, ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top