Accident

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.  

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವಧು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಭಾವಿಯನ್ನು ಬಾಡೂರು ಮಂಟಪಾಡಿಯ ಅಮಿತಾ ಶೆಟ್ಟಿ ಎಂದು ಗುರುತಿಸಲಾಗಿದೆ.   ನವೆಂಬರ್ 30 ರಂದು ಈ ಅಪಘಾತ ನಡೆದಿದ್ದು, ಇವರಿಗೆ ಜನವರಿಯಲ್ಲಿ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಬೈಕ್ ನಲ್ಲಿ ಕಾಸರಗೋಡಿಗೆ ತೆರಳಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟ ಅಮಿತಾ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೇ ಚಿಕಿತ್ಸೆ ಫಲಕಾರಿಯಾಗದೆ ಅಮಿತಾ

ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು Read More »

ಕರ್ನಾಟಕ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 04: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯದಲ್ಲಿ ಮಂಗಳೂರು ಕಡೆ ಚಲಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಅನತಿ ದೂರದಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.     ಪುತ್ತೂರಿನಿಂದ ರಾತ್ರಿ ಮಂಗಳೂರು ಕಡೆಗೆ ಹೋಗುತಿದ್ದ ಟಿಪ್ಪರ್ ಕಬಕ ಸಮೀಪದ ಪೋಳ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯನ್ನು ಬಿಟ್ಟು ದೂರದಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯ ಕಡಿತದಿಂದಾಗಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ Read More »

ಕರಾವಳಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ.     ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ

ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03: ಬಂಟ್ವಾಳ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.     ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುಪುರ ಕೈಕಂಬ ಮೂಲದ ಉಮೈರಾ ಎಂಬವರು ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ದಿನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಕಡೆ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು Read More »

ಕರಾವಳಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.     ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಬದಿಯಡ್ಕ ಡಿ. 03: ಡಿಸೆಂಬರ್ 23ರಂದು ವಿವಾಹ ನಿಗದಿಯಾಗಿದ್ದ ಬದಿಯಡ್ಕ ನಿವಾಸಿಯೋರ್ವರು ಬೆಂಗಳೂರಿನಲ್ಲಿ ಅಪಘಾತ ಸಂಭವಿಸಿ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಕರಿಂಬಿಲ ನಿವಾಸಿ ಪ್ರವೀಣ್ ಕುಮಾರ್ ಪ್ರಭು (29) ಮೃತ ದುರ್ದೈವಿ. ಪ್ರವೀಣ್ ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ತಿಳಿದು ಬಂದಿದೆ. ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು Read More »

ಕರಾವಳಿ

ಈಶ್ವರಮಂಗಲ: ಕರೆಂಟ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಈಶ್ವರಮಂಗಲ, ಡಿ. 02: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಾವು ಈಶ್ವರಮಂಗಲ ರಸ್ತೆಯ ನೆಲ್ಲಿತ್ತಡ್ಕ ಎಂಬಲ್ಲಿ ಇಂದು ನಸುಕಿನ ಜಾವ ನಡೆದಿದೆ.     ಚಾಲಕ ಮುಸ್ತಾಕ್ ಅವರು ಚಲಾಯಿಸುತ್ತಿದ್ದ ಕಾರು ಮೂಡಬಿದ್ರೆ ಕಡೆಯಿಂದ ಅದೂರು ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಠಾಣೆಯ ಪೊಲೀಸರು, ಮೆಸ್ಕಾಂ

ಈಶ್ವರಮಂಗಲ: ಕರೆಂಟ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ

ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಡಬದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಜೋಸ್ ಅವರ ಪತ್ನಿ ಕ್ಲಾರಮ್ಮ(60) ಎಂದು ಗುರುತಿಸಲಾಗಿದೆ.   ಬೈಕ್ ಸ್ಕಿಡ್ ಆಗಿ ಮಹಿಳೆಗೆ ಬಲವಾಗಿ ಏಟು ಬಿದ್ದ ಕಾರಣ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತಿ,ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.  

ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು Read More »

ಕರಾವಳಿ
Scroll to Top