Accident

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02: ಕಳೆದ ದಿನ ರಾತ್ರಿ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.  

ಬಂಟ್ವಾಳ: ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ

ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಗಾಂಧೀನಗರದ ಅರಣ್ಯ ಇಲಾಖೆಯ ಸಮಿಪದಲ್ಲಿ ಬೈಕ್ ಮತ್ತು ಜೀಪ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಸಂಭವಿಸಿದೆ.     ಘಟನೆಯಲ್ಲಿ ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶತ್  ಪ್ರಾಣಾಪಾಯದಿಂದ ಪರಾಗಿದ್ದಾರೆ.  

ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 01: ಉಳ್ಳಾಲದಲ್ಲಿ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಚಲಿಸಿದ ಪರಿಣಾಮ ನಾಲ್ಕು ವರ್ಷದ ಮಗು ಗಂಭೀರ ಗಾಯಗೊಂಡಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.   ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ವಾಸವಿದ್ದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ಮಗು ತನ್ನ ತಾಯಿ ಚಿಕ್ಕಮ್ಮ ಹಾಗೂ ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ನೀರಿನ ಟ್ಯಾಂಕರ್,

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಯೇನೆಕಲ್ಲು ನ. 30: ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಕಳೆದ ದಿನ ಗ್ರಾಮ ವಿಕಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಸ್ವಚ್ಚತೆ ಮಾಡಲಾಯಿತು.     ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.  

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲೇರಿ ನ. 30: ಉಪ್ಪಿನಂಗಡಿ ಸಮೀಪದ ಕಲ್ಲೇರಿ ಹುಣ್ಸೆಕಟ್ಟೆ ಎಂಬಲ್ಲಿ ಬೈಕೊಂದು ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪ್ರಸಾದ್ ರೈ (36) ಮತ್ತು ಜಯರಾಮ ಗೌಡ(29) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಕಡೆಯಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಪಿಕಪ್

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಕಳೆದ ದಿನ ಸಂಭವಿಸಿದೆ.   ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ನಡೆದಿದ್ದು, ಇದರಿಂದಾಗಿ ತುಂಬಾ ಹೊತ್ತುವಾಹನಗಳು ಸಾಲುಗಟ್ಟಿ ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.    

ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ Read More »

ಕರಾವಳಿ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 29: ತೊಕ್ಕೊಟ್ಟು ನಾಗನಕಟ್ಟೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ  ನಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.     ತೊಕ್ಕೊಟ್ಟಿನಿಂದ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್‍ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಾಂಬರು ರಸ್ತೆಯಲ್ಲಿ ಬಿದ್ದಿದ್ದು, ಸ್ಕೂಟರ್ ಸವಾರನಿಗೆ ಗಂಭಿರ ಗಾಯವಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ

(ನ್ಯೂಸ್ ಕಡಬ) newskadaba.com ಕೋಟ ನ. 29: ಕಳೆದ ದಿನ  ಉಡುಪಿಯ ಕೋಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಕೋಟ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಕೃಷ್ಣಭವನ ಹೋಟೆಲ್ ಎದುರುಗಡೆ ಈ ಅಪಘಾತ ಸಂಭವಿಸಿದ್ದು, ಶ್ರೇಯಾ ಶಾನುಭಾಗ್ (24) ಮೃತಪಟ್ಟು ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದಾರೆ. ಬೇಳೂರು ನಿವಾಸಿ ಶ್ರೇಯಾ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ

ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ Read More »

ಕರಾವಳಿ

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.     ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು,

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್ ಗಣೇಶಪುರ ವೃತ್ತಕ್ಕೆ ಕಾರು ಡಿಕ್ಕಿ ➤ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಸುರತ್ಕಲ್ ಬಳಿಯ ಕಾಟಿಪಳ್ಳ ಗಣೇಶಪುರ ವೃತ್ತಕ್ಕೆ ಬುಧವಾರ ತಡರಾತ್ರಿ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಚಾಲಕನಿಗೆ ಗಾಯಾವಾಗಿದೆ. ಇತ್ತಿಚೇಗೆ ಮಂಗಳೂರಿನಲ್ಲಿ ಒಂದರ ಮೆಲೊಂದು ಅಪಘಾತಗಳು ಸಂಭವಿಸುತ್ತಲೆಯಿದೆ. ರಸ್ತೆಗಳಲ್ಲಿನ ತಿರುವುಗಳು, ಇಕ್ಕಾಟದ ಇಕ್ಕೆಲಗಳಿಂದ ಅಪಘಾತಗಳು ಹೆಚ್ಚುತಿದೆ.   ಕಾರು ಸುರತ್ಕಲ್ ನಿಂದ ಗಣೇಶಪುರ ಸರ್ಕಲ್ ಮೂಲಕ ಕಾಟಿಪಳ್ಳ ಕಡೆಗೆ ಚಲಿಸುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಗಣೇಶಪುರ ಸರ್ಕಲ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ವೃತ್ತಕ್ಕೆ ಹಾನಿಯಾಗಿದ್ದು, ಕಾರಿನ ಒಂದು ಭಾಗ ಜಖಂಗೊಂಡಿದೆ.

ಸುರತ್ಕಲ್ ಗಣೇಶಪುರ ವೃತ್ತಕ್ಕೆ ಕಾರು ಡಿಕ್ಕಿ ➤ ಅಪಾಯದಿಂದ ಪಾರಾದ ಚಾಲಕ Read More »

ಕರಾವಳಿ
Scroll to Top