Accident

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ […]

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, . 09. ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಾನ್ವಿ ಹೊರವಲಯದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ. ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರುಳಿದಿದ್ದಾರೆ. ಬೈಕ್‌ ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ

ರಸ್ತೆ ಅಪಘಾತ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ. 09. ರಸ್ತೆ ಬದಿಯಲ್ಲಿ  ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆಯು  ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 07. ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ  ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 04. ಟಿಪ್ಪರ್ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕಾಲು ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆರ್.ಟಿ.ಒ. ಸರ್ಕಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಕೇರಳದ ಮಲ್ಲಪುರಂ ನಿವಾಸಿ ಜಾಸ್ಮೀನ್ (35) ಕಾಲು ಕಳೆದುಕೊಂಡಿರುವ ಯುವಕ. ಟಿಪ್ಪರ್ ಬೈಕ್ ಗೆ ಗುದ್ದಿ 20 ಮೀಟರ್ ದೂರು ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಗೆ

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ Read More »

ಕರ್ನಾಟಕ

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 02. ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನ. 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, ನ. 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 28. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಎಂದು ಗುರುತಿಸಲಾಗಿದೆ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್
Scroll to Top