Accident

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ

(ನ್ಯೂಸ್ ಕಡಬ) newskadaba.com ಶಿರ್ವ  ಅ. 31: ಸೈಂಟ್ ಮೇರಿಸ್ ಶಾಲೆ ಸಮೀಪ ಕಲ್ಲು ಸಾಗಾಟದ ಟೆಂಪೋವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.   ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟೆಂಪೋ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಟೆಂಪೋ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ  ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ Read More »

ಕರಾವಳಿ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!? Read More »

ರಾಷ್ಟ್ರೀಯ ನ್ಯೂಸ್

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 30: ತೊಕ್ಕೊಟ್ಟು ಕಾಪಿಕಾಡಿನ ತಿರುವಿನಲ್ಲಿ ಮತ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನ ಅಡಿಗೆ ಬುಲೆಟ್ ಬಿದ್ದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ಉಳ್ಳಾಲಕ್ಕೆ ತಿರುಗುತ್ತಿದ್ದ ಖಾಸಗಿ ಬಸ್ಸಿನಡಿಗೆ ಬುಲೆಟ್ ಬಿದಿದ್ದೆ. ಅದೃಷ್ಟವಶಾತ್ ಬುಲೆಟ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಇದೇ ಸ್ಥಳದಲ್ಲಿ ಅಪಘಾತ ನಡೆದು ನವದಂಪತಿ ಸಾವನ್ನಪ್ಪಿದ್ದರು. ಆದ್ದರಿಂದ ಬದಲಿ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿಪರ್ಯಾಸವೆಂದರೆ ಪರ್ಯಾಯ ರಸ್ತೆ ಮಾಡಿದರು ಅಲ್ಲಿಯು ಅಪಘಾತ ತಪ್ಪಿಲ್ಲ.  

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು ಅ. 29: ಅತಿವೇಗವಾಗಿ ಚಲಿಸುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಬೋಗಾದಿ ಜಂಕ್ಷನ್ ಬಳಿ ನಡೆದಿದೆ.   ಕಾರು ಕುಕ್ಕರಹಳ್ಳಿ ಕೆರೆಯ ಬಳಿಯಿಂದ ಬೋಗಾದಿ ಜಂಕ್ಷನ್ ಕಡೆ ಅತಿವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಚಾಲಕ ಚನ್ನಪಟ್ಟಣ ನಿವಾಸಿ ಅರುಣ್ ಕುಮಾರ್(23) ಸ್ಥಳದಲ್ಲೇ ಮೃತನಾಗಿದ್ದಾನೆ.ಕಾರಿನಲ್ಲಿ ಪ್ರಯಾಣಿಸುತಿದ್ದ ಇನ್ನೂ ಮೂವರು ಗಂಭಿರವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆ.ಆರ್.ಸಂಚಾರಿ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಸ್ಕೂಟರ್ – ಗೂಡ್ಸ್ ಟೆಂಪೋ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 29: ರಾ.ಹೆ 75ರ ಕಲಡ್ಕದಲ್ಲಿ ಸ್ಕೂಟರ್ ಮತ್ತು ಗೂಡ್ಸ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಬಿ.ಸಿ ರೋಡಿನ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ ಎಂದು ತಿಳಿದು ಬಂದಿದೆ. ಸ್ಕೂಟರ್ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ವಸಂತ ಪೂಜಾರಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಸ್ಕೂಟರ್ – ಗೂಡ್ಸ್ ಟೆಂಪೋ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ

ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 28: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್, ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್ ಸಾವನ್ನಪ್ಪಿದ ದುರ್ದೈವಿಗಳು. ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗಿಗಳಾಗಿರುವ ಈ ಇಬ್ಬರು ದಂಪತಿ ಉಳ್ಳಾಲದ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.     ಕೆಲಸ ಮುಗಿಸಿ ಉಳ್ಳಾಲದ ಮನೆಗೆ ಮರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬಂದ ಟ್ರಕ್ ಬೈಕಿಗೆ ಡಿಕ್ಕಿ

ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ಅ. 27. ಅ.25ರಂದು ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.     ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು  ಜಖಂಗೊಂಡಿದ್ದು, ಢಿಕ್ಕಿಯ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಸುಳ್ಯ ಶ್ರೀ ರಾಂಪೇಟೆಯಲ್ಲಿ ಸ್ವಿಫ್ಟ್‌ ಡಿಝೈರ್‌ ಕಾರಿಗೆ ಹೀರೊ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿಯಾದ ಘಟನೆ ಸಂಭವಿಸಿದೆ.     ಬೈಕ್‌ ಸವಾರ ಗಾಯಗೊಂಡಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿದು ಬಂದಿದೆ.  

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ Read More »

ಕರಾವಳಿ

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 25: ಇಂದು ಪುತ್ತೂರಿನ ಸಮೀಪದ ಭಕ್ತಕೋಡಿಯಲ್ಲಿ ಕಾರು ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ. ಪುತ್ತೂರು ಸಿಟಿಯ ದರ್ಬೆ- ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರು ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓಮ್ನಿ ಚಾಲಕನಿಗೆ ಗಂಭೀರಾ ಗಾಯವಾಗಿದೆ. ಅಪಘಾತದ ವೇಗಕ್ಕೆ ಓಮ್ನಿ ನಿಯಾ ಮುಂಬಾಗ ಜಖಂಗೊಂಡಿದೆ. ಇನ್ನು ಗಾಯಾಗೊಂಡ ಚಾಲಕನ್ನು ಚಿಕ್ಸಿತೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ Read More »

ಕರಾವಳಿ
Scroll to Top