Accident

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ. […]

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು.28: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.       ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ.ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು: ಜು.28., ಸಿಮೆಂಟ್ ಲೋಡ್ ಇದ್ದ ಲಾರಿಗೆ ಸಕ್ಕರೆ ಸಾಗಾಟದ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮುಂದೆ ಇದ್ದ ಸಿಮೆಂಟ್ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಏನೆಕಲ್ , ಜು.22:  ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba  ತೊಕ್ಕೊಟ್ಟು, ಜು.20 :  ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಸಂಭವಿಸಿದೆ.ಚೆಂಬುಗುಡ್ಡೆ ನಿವಾಸಿಗಳಾದ ಚರಣ್,  ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು.   ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ಅವೈಜ್ಞಾನಿಕ ತಿರುವಿನಲ್ಲಿ ಬಲಭಾಗಕ್ಕೆ ತಿರುಗಲು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ.ಕಾರು ಚಾಲಕ ಮಹಮ್ಮದ್

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ Read More »

ಕರಾವಳಿ, ಕರ್ನಾಟಕ

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.06: ಸುಳ್ಯದ ಅಡ್ಕಾರ್  ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಹೊಡೆದ ಘಟನೆ ಇಂದು ನಡೆದಿದೆ. ಅತಿಯಾದ ವೇಗದ ಪರಿಣಾಮ ಪಲ್ಟಿ ಹೊಡೆದ ಪಿಕಪ್ ಪುನ: ಪುತ್ತೂರು ಕಡೆ ಮುಖಮಾಡಿ ತಿರುಗಿ ಬಿದ್ದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಪಲ್ಟಿಯಾಗಿರುವ ಬಾಹನವನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.  

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ Read More »

ಕರಾವಳಿ, ಕರ್ನಾಟಕ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪಡುಬಿದ್ರಿ,ಜೂ.25:  ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಡಿವೈಡರ್ ಮೇಲೇರಿದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.   ಬುಧವಾರ ತಡರಾತ್ರಿ ಶಿವಮೊಗ್ಗದಿಂದ ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಮಂಗಳೂರಿನತ್ತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು, ಪಡುಬಿದ್ರಿ ಪ್ರಗತಿ ಕಾಂಪ್ಲೆಕ್ಸ್ ಸಮೀಪದ ಹೆದ್ದಾರಿ ಹಾಗು ಸರ್ವೀಸ್ ರಸ್ತೆ ಮಧ್ಯೆ ಹಾಕಲಾದ ಡಿವೈಡರ್ ಮೇಲೇರಿ ನಿಂತಿದೆ.ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವಿಭಜಕದಲ್ಲಿ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ
Scroll to Top