Accident

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ,ಜೂ.21:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು Read More »

ಕರಾವಳಿ, ಕರ್ನಾಟಕ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ. ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!! Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…!

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.18., ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರ ಪಂಚಾಯತ್ ವ್ಯಾಪ್ತಿಯ ಗುಡಿಗದ್ದೆ ಕ್ರಾಸ್ ನಲ್ಲಿ ಜರುಗಿದೆ. ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲನಿಯಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಗುಡಿಗದ್ದೆ ಕ್ರಾಸ್ ಸಮೀಪದ ಕಿರುಬಚ್ಚಲು ಸೇತುವೆ ಸಮೀಪ ತಿರುವಿನಲ್ಲಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…! Read More »

ಕರಾವಳಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02 : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.   ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆಯನ್ನು ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಡಿಕ್ಕಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ. ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!! Read More »

ಕರಾವಳಿ

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಡಗು, ಮೇ 27: ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ಸೋಮವಾರ ತೆರಳಿದ್ದ ವೇಳೆ, ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.         ಇನ್ನು ಮೆಬೀನಾ ಮೈಕೇಲ್ ಸೀಸನ್ 4ರ ವಿನ್ನರ್ ಕಿರೀಟ ವನ್ನು ಮುಡಿಗೇರಿಸಿಕೊಂಡು ಟ್ರೋಫಿ ಜತೆಗೆ ಅವರಿಗೆ ಬಹುಮಾನದ ಮೊತ್ತವಾಗಿ 7 ಲಕ್ಷ ರೂ.

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಂಪ್ ವೆಲ್ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೋರ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಸ್ವಾಗತ್ ಗ್ಯಾರೇಜ್‌ನ ಮುಖ್ಯಸ್ಥ ಪ್ರವೀಣ್ ಫೆರ್ನಾಂಡಿಸ್ (45) ಎಂದು ಗುರುತಿಸಲಾಗಿದೆ. ನಂತೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಂಪ್ವೆಲ್ ಫ್ಲೈಓವರ್ ಕೊನೆಯಲ್ಲಿ ವಿರುದ್ದ ದಿಕ್ಕಿನಿಂದ ಆಗಮಿಸುತ್ತಿದ್ದ ಡಸ್ಟರ್ ಕಾರಿಗೆ ಢಿಕ್ಕಿ ಹೊಡೆದು

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top