Accident

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ

(ನ್ಯೂಸ್ ಕಡಬ) newskadaba.com,  ಸುಳ್ಯ, ಜ.20    ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಕಾರು ಜಖಂಗೊಂಡು ಬೈಕ್‌ ಸವಾರನಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಸುಳ್ಯದ ಕುಡೆಕಲ್ಲು ಎಂಬ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.7   ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಸವಾರನಿಗೂ, ಪಾದಚಾರಿಗೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ರಾಘವೇಂದ್ರ ಮಠ ಕ್ರಾಸ್ ಬಳಿ ಬುಧವಾರದಂದು ನಡೆಯಿತು. ಪಾದಚಾರಿ ಶೇಖರರವರಿಗೆ ತಲೆಗೆ ರಕ್ತ ಗಾಯಗೊಂಡಿರುವುದಲ್ಲದೇ, ಸವಾರ ಮಹಮ್ಮದ್ ದರ್ವೀಝ್ ರವರಿಗೆ ಎಡಕೈ, ಎಡಕಾಲು, ಎಡಕಣ್ಣಿನ ಬಳಿ ಗಾಯವಾಗಿರುತ್ತದೆ, ಗಾಯಾಳುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಕಾರು ಮತ್ತು ಬೈಕ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.7    ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬೊಳುವಾರು ಬೈಪಾಸ್ ಜಂಕ್ಷನ್ ಬಳಿಯ ಉದಯಗಿರಿ ಹೋಟೆಲ್ ನ ಎದುರು ಬುಧವಾರದಂದು ನಡೆದಿದೆ. ಶಿವಪ್ರಸಾದ್ ಭಟ್ ರವರಿಗೆ ಎಡಕಾಲಿಗೆ ಗಾಯವಾಗಿ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ Read More »

ಕರಾವಳಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.2  ಸ್ಕೂಟರ್ ಮತ್ತು ಸ್ಕೂಲ್ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರಿಗೆ ಗಾಯಗೊಂಡ ಘಟನೆ ಶುಕ್ರವಾರದಂದು ಸುಳ್ಯ ತಾಲೂಕು ಕಳಂಜ ಗ್ರಾಮದ ಪಂಜಿಗಾರು ಎಂಬಲ್ಲಿ ನಡೆದಿದೆ. ಶ್ರೀಮತಿ ಶೈನಿಯು ಸ್ಕೂಟರಿನ ಇಂಡಿಕೇಟರ್ ಹಾಕಿ ಕೈಯಲ್ಲಿ ಸೂಚನೆ ನೀಡಿ ರಸ್ತೆಯ ಬಲಕ್ಕೆ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸ್ಕೂಲ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಯ ತಲೆಯ ಎಡಭಾಗಕ್ಕೆ, ಎಡಮೊಣಕೈಗೆ, ಮತ್ತು ಬಲಮೊಣಕೈಗೆ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಸೇರಿಸಿರುವುದಾಗಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ

ಅಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ➤ಗಾಯಗೊಂಡ ಬೈಕ್ ಸವಾರ

(ನ್ಯೂಸ್ ಕಡಬ) newskadaba.com  ಪುತ್ತೂರು, ಅ.30  ಅಟೋರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಸವಾರ ಯಾದವ ಪೂಜಾರಿ ಎಂಬವರು ಗಾಯಗೊಂಡ ಘಟನೆ ಮಂಗಳವಾರದಂದು ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಜಂಕ್ಷನ್ ಬಳಿ ನಡೆಯಿತು. ಡಿಕ್ಕಿ ಹೊಡೆದ ಪರಿಣಾಮ, ಮೋಟಾರ್ ಸೈಕಲ್ ಸವಾರ ಯಾದವ ಪೂಜಾರಿ ಎಂಬವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದುದರಿಂದ, ಅವರಿಗೆ ತಲೆಗೆ ಮತ್ತು ಕೈಗೆ ಗಾಯವಾಗಿರುತ್ತದೆ. ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ

ಅಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ➤ಗಾಯಗೊಂಡ ಬೈಕ್ ಸವಾರ Read More »

ಕರಾವಳಿ

ಬೈಕ್ ಗಳೆರಡರ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.28.  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬೈಕ್ ಗ ಳೆರಡರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೇರಮುಗೇರು ಗ್ರಾಮದ ದರ್ಬೆ ಎಂಬಲ್ಲಿ ಶನಿವಾರದಂದು ನಡೆದಿದೆ. ರುಕ್ಮಯ್ಯ ಬಿ ಎಂಬವರು ಮುರ ಕಡೆಯಿಂದ ಪೇರಮುಗೇರು ಕಡೆಗೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಮೋಟಾರು ಸೈಕಲ್ ಸವಾರ ಮಹೇಂದ್ರ ಎಂಬವರು ಎದುರಿನಿಂದ ಬರುತ್ತಿದ್ದು ಎರಡೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಇಬ್ಬರೂ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿರುವುದಾಗಿ ಪ್ರಕರಣ

ಬೈಕ್ ಗಳೆರಡರ ನಡುವೆ ಡಿಕ್ಕಿ Read More »

ಕರಾವಳಿ

ಬಸ್ ಮತ್ತು ಕಾರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ , ಅ.26. ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದುದರ ಪರಿಣಾಮ ಕಾರಿನಲ್ಲಿರುವವರಿಗೆ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಚಂದ್ರಪ್ರಸಾದ್ ಜೆ ಎಸ್ ಎಂಬವರು ತನ್ನ ಸ್ನೇಹಿತ ವಿಷ್ಣುಮೂರ್ತಿ ರಾವ್ ರೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಸುಳ್ಯ  ತಾಲೂಕಿನ ಜಾಲ್ಸೂರು  ಎಂಬಲ್ಲಿ ಬಸ್ಸಿನ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಕಾರಿಗೆ ಡಿಕ್ಕಿ ಹೊಡೆದುದರಿಂದ ಕಾರು ಜಖಂಗೊಂಡು ಕಾರಿನಲ್ಲಿದ್ದವರು

ಬಸ್ ಮತ್ತು ಕಾರ್ ನಡುವೆ ಡಿಕ್ಕಿ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.23. ದನವೊಂದು ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನೋರ್ವ ಬಿದ್ದು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ನಿವಾಸಿ ವಿಶ್ವನಾಥ ಗೌಡ ಎಂದು ಗುರುತಿಸಲಾಗಿದೆ. ಇವರು ಮೋಹನ್ ಎಂಬವರೊಂದಿಗೆ ಮೋಟಾರ್ ಸೈಕಲ್ ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಉಪ್ಪಿನಂಗಡಿ – ಕಡಬ ರಾಜ್ಯ ರಸ್ತೆಯಲ್ಲಿ ಬರುತ್ತಿರುವಾಗ ದನವೊಂದು ಅಡ್ಡ ಬಂದ ಪರಿಣಾಮ ಮೋಹನ್ ರವರು

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ Read More »

ಕರಾವಳಿ

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಬಕ ಬಳಿ ಶುಕ್ರವಾರ ಸಂಜೆ ನಡೆದಿದೆ.   ಮಂಗಳೂರಿನಿಂದ ಪುತ್ತೂರು ಕಡೆಗೆ ಕುರಿ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಕುಂಬ್ರ ಮರ್ಕಝಲ್ ಹುದಾ ಮಹಿಳಾ ಕಾಲೇಜು ಬಸ್ಸಿನ ಮಧ್ಯೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಒಂದು

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು Read More »

ಕರಾವಳಿ
Scroll to Top