Accident

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.01. ವ್ಯಾಗನರ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವ ವಕೀಲೆ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಂಟ್ರಮಜಲು ನಿವಾಸಿ ಜಿನ್ನಪ್ಪ‌ ಗೌಡ ಎಂಬವರ ಪುತ್ರಿ ಮಂಗಳೂರಿನ ಯುವ ವಕೀಲೆ ಗಾಯತ್ರಿ (23) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಕುಂಬ್ರ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಇವರಿದ್ದ […]

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.24. ಟ್ಯಾಂಕರೊಂದು ಬೈಕಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಉಜಿರೆ‌ ನಿವಾಸಿಗಳಾದ ಬೈಕ್ ಸವಾರ ಸುಧೀರ್ ಹಾಗೂ ಸಹಸವಾರ ಹರೀಶ್ ಎಂದು ಗುರುತಿಸಲಾಗಿದೆ. ಮೃತರನ್ನು ಪಲ್ಸರ್ ಬೈಕಿನಲ್ಲಿ ತಮ್ಮ‌ಮನೆ ಕಡೆಗೆ ತೆರಳುತ್ತಿದ್ದಾಗ ಉಜಿರೆ ಗ್ರಾಮದ ಅಳಿಕೆ ಎಂಬಲ್ಲಿ ರಾತ್ರಿ ಗುರಿಪಳ್ಳ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸುಧೀರ್ ಹಾಗೂ ಹರೀಶ್ ಎಂಬವರ

ಉಜಿರೆ: ಬೈಕಿಗೆ ಟ್ಯಾಂಕರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು Read More »

ಕರಾವಳಿ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ.18. ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾವೇರಿ ನದಿಗೆ ಉರುಳಿ ಬಿದ್ದ ಘಟನೆ ಕುಶಾಲನಗರ ಸಮೀಪದ ಬೇತ್ರಿ ಸೇತುವೆ ಬಳಿ ಭಾನುವಾರದಂದು ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿಷ್ಣು ಎಂಬವರು ತನ್ನ ಸ್ನೇಹಿತರಾದ ರಕ್ಷಿತ, ಶರಣ್ಯ ಮತ್ತು ಚಂದನ್ ಎಂಬವರೊಂದಿಗೆ ಶನಿವಾರದಂದು ಬೆಂಗಳೂರಿನಿಂದ ಕಾರೊಂದನ್ನು ಬಾಡಿಗೆಗೆ ಪಡೆದು ಮಡಿಕೇರಿಗೆ ಆಗಮಿಸಿದ್ದರು. ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಮಡಿಕೇರಿಯಿಂದ ನಾಗರಹೊಳೆಗೆ ತೆರಳುತ್ತಿದ್ದಾಗ ಮೂರ್ನಾಡು ಬಳಿಯ ಬೇತ್ರಿ ಸೇತುವೆ ಬಳಿ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಡಿ.17. ದುಬಾರಿ ಬೆಲೆಯ ಬೈಕೊಂದು ಅಪಘಾತವಾಗಿ ತಾನು ಧರಿಸಿದ್ದ 50 ಸಾವಿರ ಬೆಲೆಬಾಳುವ ಹೆಲ್ಮೆಟ್ ಯುವಕನೋರ್ವನ ಪ್ರಾಣಕ್ಕೆ ಕುತ್ತಾದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಜೈಪುರ ನಿವಾಸಿ ಆಟೋಮೊಬೈಲ್ ಸಂಸ್ಥೆಯೊಂದರ ಸೇಲ್ಸ್ ಮ್ಯಾನೇಜರ್ ರೋಹಿತ್ ಸಿಂಗ್ ಶೆಖಾವತ್(30) ಎಂಬಾತ ತನ್ನ ಸುಮಾರು 22 ಲಕ್ಷ ಬೆಲೆಬಾಳುವ ಕವಾಸಾಕಿ ನಿಂಜಾ ಝೆಡ್ಎಕ್ಸ್ 10 ಆರ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿದ್ದು, ರೋಹಿತ್ ಧರಿಸಿದ್ದ ನೂತನ ತಂತ್ರಜ್ಞಾನದ ಹೆಲ್ಮೆಟ್ ತೆಗೆಯಲಾಗದೆ ಮೆದುಳಿನ ರಕ್ತಸ್ರಾವ ಉಂಟಾಗಿದೆ‌.

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ನದಿಗೆ ಉರುಳಿದ ಪ್ರವಾಸಿ ಬಸ್ ► ಮೂವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12. ಬೆಂಗಳೂರಿನಿಂದ ಕಣ್ಣೂರಿನ ತಲಶ್ಶೇರಿಯತ್ತ ಪ್ರಯಾಣ ಬೆಳಿಸಿದ್ದ ಪ್ರವಾಸಿ ಬಸ್‌ವೊಂದು ನಿಯಂತ್ರಣ ತಪ್ಪಿ ನದಿಗೆ ಉರುಳಿದ ಘಟನೆ ಪೆರಿಂಗತ್ತೂರ್‌ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಈ ಅವಘಡದಲ್ಲಿ ಮಹಿಳೆ, ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹಲವರು ಗಾಯಗೊಂಡಿದ್ದಾರೆ‌. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪೆರಿಂಗತ್ತೂರ್ ಎಂಬಲ್ಲಿನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ನದಿಗೆ ಉರುಳಿದೆ. ಚಾಲಕ ಬಸ್‌ನಿಂದ ಜಿಗಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೇತುವೆಯಿಂದ ನದಿಗೆ ಉರುಳಿದ ಪ್ರವಾಸಿ ಬಸ್ ► ಮೂವರು ಮೃತ್ಯು, ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.10. ಮರವೂರು ವೆಟೆಂಡ್ ಡ್ಯಾಂ ಬಳಿಯ ರಸ್ತೆಯಲ್ಲಿ ಮಹಿಳೆಯೋರ್ವರು ಅತೀ ವೇಗದಲ್ಲಿ ಚಲಾಯಿಸುತ್ತಿದ್ದ ಕಾರೊಂದು ನದಿಗೆ ಬಿದ್ದ ಘಟನೆ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಎಜೆ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ಪ್ರತೀಕ್ಷಾ ಮತ್ತು ಬಜಪೆ ಕೊಳಂಬೆ ನಿವಾಸಿ ನಿಶಾ ಆಚಾರ್ಯ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಉರುಳುವುದನ್ನು ಕಂಡ ಸ್ಥಳೀಯರು ನದಿಯಿಂದ ಯುವತಿಯರನ್ನು ಮೇಲಕ್ಕೆತ್ತಿ ಪಾರು ಮಾಡಿದ್ದಾರೆ.

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು Read More »

ಕರಾವಳಿ

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.07. ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಸುಬ್ರಹ್ಮಣ್ಯ ಠಾಣೆಯ ಉಪ ನಿರೀಕ್ಷಕರಾದ ಗೋಪಾಲ್ ರವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ರವರು ಕೊಂಬೋಟು ಕುಟುಂಬದ ಕಾರ್ಯಕ್ರಮವನ್ನು ಮುಗಿಸಿ ಗುರುವಾರದಂದು ಬೆಳಿಗ್ಗೆ ಹಿಂತಿರುಗುತ್ತಿದ್ದಾಗ ಉಬರಡ್ಕದ ಮಿತ್ತೂರು ಎಂಬಲ್ಲಿ ಗೋಪಾಲ್ ರವರು ಚಲಾಯಿಸುತ್ತಿದ್ದ ಮಾರುತಿ ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮನೆಯೊಂದರ ಛಾವಣಿಗೆ ಹತ್ತಿ ನಿಂತಿದೆ. ಇದರಿಂದಾಗಿ ಗೋಪಾಲ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ Read More »

ಕರಾವಳಿ

ನಂತೂರು: ಬಸ್-ಲಾರಿ-ಕಾರು ಸರಣಿ ಅಪಘಾತ ► ಮಹಿಳೆ ಮೃತ್ಯು, 15 ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ.07. ಬಸ್ಸು ಮತ್ತು ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಲಾರಿ ಕಾರೊಂದಕ್ಕೆ ಢಿಕ್ಕಿಯಾಗಿ ಉಂಟಾದ ಸರಣಿ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಗರದ ನಂತೂರು ಎಂಬಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ಬಿಕರ್ನಕಟ್ಟೆಯಿಂದ ಆಗಮಿಸುತ್ತಿದ್ದ ಬಸ್ ನಂತೂರು ಸರ್ಕಲ್ ನಲ್ಲಿ ಕಂಟೈನರ್ ಲಾರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಲಾರಿಯು ಕಾರೊಂದಕ್ಕೆ ಢಿಕ್ಕಿಯಾಗಿದೆ. ಇದರಿಂದಾಗಿ ಸುಮಾರು15 ಕ್ಕೂ ಹೆಚ್ಚು

ನಂತೂರು: ಬಸ್-ಲಾರಿ-ಕಾರು ಸರಣಿ ಅಪಘಾತ ► ಮಹಿಳೆ ಮೃತ್ಯು, 15 ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ.05. ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು 25 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಆಲೂರು ಠಾಣಾ ವ್ಯಾಪ್ತಿಯ ಯದ್ದುರ್ಗ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮೃತರನ್ನು ಫಾತಿಮಾ(27), ಅಬ್ದುಲ್ ಸಲಾಂ(54) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ನಸುಕಿನ ಜಾವ 2.30. ಗಂಟೆಯ ಸುಮಾರಿಗೆ ಕೆಎಸ್ಆರ್‌ಟಿಸಿ ಅಂಬಾರಿ ಸ್ಲೀಪರ್

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕೊಂಬಾರು ನಿವಾಸಿ ಚಿದಾನಂದ (26) ಎಂದು ಗುರುತಿಸಲಾಗಿದೆ. ಈತ ಮರ್ಧಾಳದಿಂದ ತನ್ನ ಮನೆಯ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಬಿದ್ದಿದ್ದು, ಚಿದಾನಂದದ ತಲೆಗೆ ಏಟಾಗಿದೆ. ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಲ್ಲಾಜೆ: ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಬೈಕ್ ► ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ Read More »

ಕರಾವಳಿ
Scroll to Top