Accident

ಬೈಕ್ – ಲಾರಿ ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಬೈಕ್ ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಗರದ ನಂತೂರ್ ಜಂಕ್ಷನ್‍ನಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಮಂಗಳೂರಿನಲ್ಲಿ ಸಹಕಾರ ಇಲಾಖೆಯಲ್ಲಿ ಆಡಿಟರ್ ಆಗಿ ಕೆಲಸ ನಿರ್ವಹಿಸುತ್ತಿರುವ  ಮಹೇಶ್ವರಪ್ಪ ಎಂಬವರ ಏಕೈಕ ಪುತ್ರಿ ನಗರದ ಪ.ಪೂ.ಕಾಲೇಜೊಂದರ ದ್ವಿತೀಯ ವರ್ಷದ ವಿದ್ಯಾರ್ಥಿನಿ ಬಿಂದು (18) ಎಂದು ಗುರುತಿಸಲಾಗಿದೆ. ಈ ಕೆ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಂಟೈನರ್ ಲಾರಿ ಢಿಕ್ಕಿ ಹೊಡೆದಿದ್ದು, ಬಿಂದು ತೀವ್ರ […]

ಬೈಕ್ – ಲಾರಿ ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಜು.23. ಸಾವು ಹೇಗೆಲ್ಲಾ ಬರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಅದಕ್ಕೆ ನಿದರ್ಶನವೆಂಬಂತೆ ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ತೆಂಗಿನ ಮರವೊಂದು ಮೈಮೇಲೆ ಉರುಳಿ ಬಿದ್ದ ಪರಿಣಾಮವಾಗಿ ದೂರದರ್ಶನದ ಮಾಜಿ ವಾರ್ತಾ ನಿರೂಪಕಿಯೊಬ್ಬರು ಮೃತಪಟ್ಟ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ. ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಮತ್ತು ಯೋಗ ಶಿಕ್ಷಕಿ ಕಾಂಚನ್ ನಾಥ್(58) ಎಂಬವರೇ ತೆಂಗಿನ ಮರ ಬಿದ್ದು ಮೃತಪಟ್ಟ ದುರ್ದೈವಿ. ಗುರುವಾರ ಬೆಳಗ್ಗೆ ಕಾಂಚನ್ ನಾಥ್ ಯೋಗ ತರಗತಿ ಮುಗಿಸಿ ಮನೆಗೆ ಸಂತ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾರು ಚಲಾಯಿಸಿ ರೌಡಿಯಿಂದ ಎಎಸ್ಸೈ ಕೊಲೆಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ರೌಡಿ ಶೀಟರ್ ವ್ಯಕ್ತಿಯೋರ್ವ ಎಎಸ್‍ಐಯೊಬ್ಬರ ಮೇಲೆ ಕಾರು ಚಲಾಯಿಸಿ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ರೌಡಿಶೀಟರ್ ಹ್ಯಾರಿಸ್ ಮತ್ತು ತಂಡ ದರೋಡೆಗೆ ಸಂಚು ರೂಪಿಸಿದ್ದಾರೆಂಬ ಖಚಿತ ಮಾಹಿತಿ ಆಧಾರದಲ್ಲಿ  ಪಣಂಬೂರು ಪೊಲೀಸರು ಎರಡು ತಂಡಗಳಾಗಿ ಮಂಗಳೂರಿನ ಕಸಬಾ ಬೆಂಗ್ರೆಯಲ್ಲಿ ರೌಂಡಪ್ ಮಾಡಿದ್ದರು. ಈ ವೇಳೆ ಸಾಗಿಬಂದ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಪಣಂಬೂರು ಠಾಣೆಯ ಎಎಸ್‍ಐ ಪುರಂದರ ಗೌಡರವರ ಮೇಲೆ ಕಾರು ಚಲಾಯಿಸಿ ಕೊಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಪುರಂದರ

ಕಾರು ಚಲಾಯಿಸಿ ರೌಡಿಯಿಂದ ಎಎಸ್ಸೈ ಕೊಲೆಯತ್ನ Read More »

ಕರಾವಳಿ

ಉದನೆ: ನಿಂತಿದ್ದ ಲಾರಿಗೆ ಈಚರ್ ಢಿಕ್ಕಿ ►ಉಪ್ಪಿನಂಗಡಿ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 19. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಈಚರ್ ಲಾರಿಯೊಂದು ಢಿಕ್ಕಿಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಈಚರ್ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಉಪ್ಪಿನಂಗಡಿಯ ಹರಿನಗರ ನಿವಾಸಿ ಇಲ್ಯಾಸ್ (40)  ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಈಚರ್ ಲಾರಿ ನಿಯಂತ್ರಣ ಕಳೆದುಕೊಂಡು, ನಿಂತಿದ್ದ ಕನ್ಟೈನರ್ ಲಾರಿಗೆ ಢಿಕ್ಕಿ ಹೊಡೆದು ಈ ಅಪಘಾತ

ಉದನೆ: ನಿಂತಿದ್ದ ಲಾರಿಗೆ ಈಚರ್ ಢಿಕ್ಕಿ ►ಉಪ್ಪಿನಂಗಡಿ ನಿವಾಸಿ ಮೃತ್ಯು Read More »

ಕರಾವಳಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಠಾಣಾ ವ್ಯಾಪ್ತಿಯ ಮಣ್ಣಗುಂಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಮರ್ಧಾಳದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಮರ್ಧಾಳ ಸಮೀಪದ ಬೆತ್ತೋಡಿ ನಿವಾಸಿ ಮಧುಸೂದನ ಎಂಬವರ ಪುತ್ರ ನಿಶಾಂತ್(28) ಎಂದು ಗುರುತಿಸಲಾಗಿದೆ. ನಿಶಾಂತ್ ಮೂಡಬಿದಿರೆಯಿಂದ ನೆಲ್ಯಾಡಿ ಮೂಲಕ ಮರ್ಧಾಳಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಾಯಗಳಾಗಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ Read More »

ಕರಾವಳಿ

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    (ನ್ಯೂಸ್ ಕಡಬ) newskadaba.com ಮಡಿಕೇರಿ, ಜು.16. ಬೈಕ್ ಸವಾರನೋರ್ವ ಹಿಂದುಗಡೆಯಿಂದ ಬರುತ್ತಿದ್ದ ಬಸ್ಸನ್ನು ನೋಡದೆ ಹಠಾತ್ತನೆ ಬಲಗಡೆಗೆ ತಿರುಗಿಸಿದ ಪರಿಣಾಮ ಹಿಂಬದಿ ಸವಾರೆ ಮಹಿಳೆಯೋರ್ವರು ಬಸ್ಸಿನಡಿಗೆ ಬಿದ್ದರೂ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಗುಡ್ಡೆಹೊಸೂರು ಬಳಿ ಬೈಕ್ ಸವಾರ ತಿರುಗಿಸಿದ್ದರಿಂದಾಗಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಮಹಿಳೆ ಚಕ್ರದ ಮಧ್ಯ ಬಿದ್ದಿದ್ದಾರೆ‌. ಬಸ್ ಚಾಲಕನ ಸಮಯಪ್ರಜ್ಞೆಯಿಂದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ‌.

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ

ಆಲಂಕಾರು: ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ಏಳು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೋಮಾವಸ್ಥೆಯಲ್ಲಿದ್ದ ಗಾಯಳು ಶುಕ್ರವಾರ ತಡ ರಾತ್ರಿ ಸಾವನ್ನಪ್ಪಿದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ನೋಣಯ್ಯ ಆಚಾರಿ (75) 2016ರ ಡಿಸೆಂಬರ್ 4ರಂದು ಆಲಂಕಾರು ಪೇಟೆಯಲ್ಲಿ ರಸ್ತೆ ದಾಟುವ ಸಂಧರ್ಭದಲ್ಲಿ ಕಡಬ ಕಡೆಯಿಂದ ಬಂದ ದ್ವಿ-ಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಕೋಮಾವಸ್ಥೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು. ಸುಮಾರು ನಾಲ್ಕು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಚಿಕಿತ್ಸಗೆ

ಆಲಂಕಾರು: ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ

ಬಸ್ – ಕಾರು ಢಿಕ್ಕಿ: ಮಹಿಳೆ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ರಾಯಚೂರು, ಜು.10. ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ರಾಯಚೂರಿನ ಸಾತ್ ಮೈಲ್ ಬಳಿ ನಡೆದಿದೆ. ರಾಯಚೂರಿನಿಂದ ಗುಲ್ಬರ್ಗಾಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ತೆರಳುತ್ತಿದ್ದ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿದ ಪರಿಣಾಮ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ರಸ್ತೆಯ ಪಕ್ಕದ ಹೊಲದಲ್ಲಿ ಪಲ್ಟಿಯಾಗಿದೆ. ಈ ವೇಳೆ ಬಸ್‍ನಲ್ಲಿದ್ದ ಅಮೃತಾ (25) ಮೃತಪಟ್ಟಿದ್ದು, 25 ಮಂದಿ

ಬಸ್ – ಕಾರು ಢಿಕ್ಕಿ: ಮಹಿಳೆ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

RSS ಕಾರ್ಯಕರ್ತನಿಗೆ ಚೂರಿ ಇರಿದಾಗ ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕ ►ಮಾನವೀಯತೆಯ ಮೂಲಕ ಹೀರೋ ಆದ ಬಂಟ್ವಾಳದ ಯುವಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಬೇರೊಂದಿಲ್ಲ ಎಂಬುದನ್ನು ಬಿ.ಸಿ. ರೋಡಿನ ಯುವಕನೊಬ್ಬ ತನ್ನ ಮಹತ್ಕಾರ್ಯದ ಮೂಲಕ ಸಾದರಪಡಿಸಿದ್ದಾನೆ. ಕೋಮು ಸಂಘರ್ಷದಿಂದ ಕರಾವಳಿ ಜಿಲ್ಲೆ ಉರಿಯುತ್ತಿದ್ದರೆ ಜಾತಿ, ಧರ್ಮದ ಹಂಗು ತೊರೆದು ಗೆಳೆಯನ ರಕ್ಷಣೆಗೆ ಧಾವಿಸಿ ಬಂದಿದ್ದಾರೆ ಹಣ್ಣಿನ ವ್ಯಾಪಾರಿ ಅಬ್ದುಲ್ ರವೂಫ್. ಹೌದು, ಕಳೆದ ಮಂಗಳವಾರ ರಾತ್ರಿ ಸುಮಾರು ಹತ್ತು ಗಂಟೆಗೆ ಬಿ.ಸಿ.ರೋಡಿನ ಉದಯ ಲಾಂಡ್ರಿ ಮಾಲೀಕ, RSS ಕಾರ್ಯಕರ್ತ ಶರತ್‍ನಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತಕ್ಷಣವೇ ಅಕ್ಕಪಕ್ಕದವರು

RSS ಕಾರ್ಯಕರ್ತನಿಗೆ ಚೂರಿ ಇರಿದಾಗ ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕ ►ಮಾನವೀಯತೆಯ ಮೂಲಕ ಹೀರೋ ಆದ ಬಂಟ್ವಾಳದ ಯುವಕ Read More »

ಕರಾವಳಿ
Scroll to Top