acident

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!

(ನ್ಯೂಸ್ ಕಡಬ) newskadaba.com ಡಿ. 19. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್ […]

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರನ ದೇಹ ಎರಡು ತುಂಡಾಗಿ ಮೃತಪಟ್ಟ ಘಟನೆ ಕುಶಾಲನಗರದ ಕುಡ್ಲೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಗಂಗಾಧರ ಎಂದು ಗುರುತಿಸಲಾಗಿದೆ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರನ ಮೇಲೆ ಲಾರಿ ಹರಿದು, ದೇಹ ಎರಡು ತುಂಡಾಗಿದೆ. ಈ ಕುರಿತು

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 21. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಮೃತ ಸವಾರನನ್ನು ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಎಂದು ಗುರುತಿಸಲಾಗಿದೆ. ಇವರು ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top