ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು
(ನ್ಯೂಸ್ ಕಡಬ)newskadaba.com, ಅ. 17 ಬೆಂಗಳೂರು: ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬುಧವಾರ ಹೇಳಿದರು. ನಮ್ಮ ಅಹಾರ ವ್ಯವಸ್ಥೆಯನ್ನು ಪರಿವರ್ತಿಸಲು ಮತ್ತು ಹಸಿವು ನಿವಾರಿಸುವುದು ಎಂಬ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು, ರಾಜ್ಯದ ಕಟ್ಟ ಕಡೆಯ […]
ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು Read More »
ಕರ್ನಾಟಕ
