actor darshan case

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ. […]

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು Read More »

ಕರ್ನಾಟಕ

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್ಶೀಟ್ ಪ್ರತಿಗಳನ್ನು

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ Read More »

ಕರ್ನಾಟಕ
Scroll to Top