actor Darshan

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ […]

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಸದ್ಯ ನಟ ದರ್ಶನ್  ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿದ್ದಾರೆ. ಆದರೆ, ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬೇಕು ಎಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಬೆಂಗಳೂರಿನ ಸೇಷನ್ಸ್ ಕೋರ್ಟ್‌ನಲ್ಲಿ ಶನಿವಾರ ವಿಚಾರಣೆ ನಡೆಯಿತು. ನ್ಯಾಯಾಧೀಶರು ಸೆಪ್ಟೆಂಬರ್ 2ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದರು. ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ‌ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್​ಗೆ ಅರ್ಜಿ

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್ ಬಳ್ಳಾರಿ ಶಿಫ್ಟ್ ವಿಚಾರ- ಆ.23ಕ್ಕೆ ವಿಚಾರಣೆ

(ನ್ಯೂಸ್‌ ಕಡಬ) newskadaba.com ಆ. 19. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆ.23ಕ್ಕೆ ಮುಂದೂಡಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್‌ ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು

ನಟ ದರ್ಶನ್ ಬಳ್ಳಾರಿ ಶಿಫ್ಟ್ ವಿಚಾರ- ಆ.23ಕ್ಕೆ ವಿಚಾರಣೆ Read More »

ಕರ್ನಾಟಕ

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.   ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಲಿದ್ದಾರೆ. ಹೀಗಾಗಿ, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.   ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ.

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ Read More »

ಸಿನಿಮಾ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ

(ನ್ಯೂಸ್‌ ಕಡಬ) newskadaba.com ಜು.20: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಅತ್ತ ಥಾಯ್ಲೆಂಡ್‌ನಲ್ಲಿ ಶೂಟಿಂಗ್‌ ಕಂಪ್ಲೀಟ್‌ ಮಾಡಲು ದರ್ಶನ್‌ ಬೀಡು ಬಿಟ್ಟಿರುವ ಹೊತ್ತಿನಲ್ಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ತೆರೆ ಎಳೆದಿದ್ದಾರೆ.   ಫೇಸ್‌ಬುಕ್‌ ಖಾತೆಯಲ್ಲಿ ಮೋಷನ್‌ ಪೋಸ್ಟರ್‌ನ 1:05 ನಿಮಿಷದ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ Read More »

ಸಿನಿಮಾ

ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ನಟ ದರ್ಶನ್ ಅವರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಡೇವಿಲ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಅವರು ಶೂಟಿಂಗ್ ಮುಗಿದ ಬಳಿಕ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಜೊತೆಗಿದ್ದರು.

ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ Read More »

ರಾಷ್ಟ್ರೀಯ ನ್ಯೂಸ್

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ Read More »

ಕರ್ನಾಟಕ

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಗನ್ ಲೈಸೆನ್ಸ್ ಕೂಡ ರದ್ದು ಮಾಡಬಹುದಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ

ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಅ. 30. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿ ಇಂದು 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ದರ್ಶನ್‌ಗೆ ವೈದ್ಯಕೀಯ ವರದಿ ಆಧರಿಸಿಯೇ ಮಧ್ಯಂತರ ಜಾಮೀನು ನೀಡಲಾಗಿದೆ. ಹೀಗಾಗಿ, ದರ್ಶನ್ ಅವರು ಮಂಜೂರಾಗಿರುವ 6 ವಾರಗಳ ಜಾಮೀನನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ದರ್ಶನ್ ಅವರಿಗೆ ಜಾಮೀನು ಮಂಜೂರು

ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..! Read More »

ಕರ್ನಾಟಕ
Scroll to Top