actor Darshan

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು

(ನ್ಯೂಸ್ ಕಡಬ) newskadaba.com ಅ. 11. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್  ರವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯವು ಮುಕ್ತಾಯಗೊಳಿಸಿದ್ದು, ಅ.14ಕ್ಕೆ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿದುಬಂದಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಆರೋಪಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸರಕಾರದ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ- ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ಅ.14ಕ್ಕೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‍ಗೆ ಜಾಮೀನು ಸಿಗುತ್ತದೆಯೋ […]

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ- ಅ.14ಕ್ಕೆ ತೀರ್ಪು Read More »

ಕರ್ನಾಟಕ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 12. ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ, ಸಂಬಂಧಿ ಸುಶಾಂತ್ ನಾಯ್ಡು ಹಾಗೂ ವಕೀಲ ಸುನೀಲ್ ಗುರುವಾರದಂದು ಭೇಟಿ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಪತಿಗೊಸ್ಕರ ಡ್ರೈ ಫ್ರೂಟ್ಸ್, ಬಿಸ್ಕಟ್ ಹಾಗೂ ದೇವರ ಪ್ರಸಾದವಿರುವ ಬ್ಯಾಗ್ ತಂದಿದ್ದು, ಎಲ್ಲವನ್ನೂ ತಪಾಸನೆ ನಡೆಸಿದ ಬಳಿಕ ಒಳಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ವಿಜಯಲಕ್ಷ್ಮೀ, ವಕೀಲರು ಮತ್ತು ಸಹೋದರ ದಿನಕರ್ ಜೊತೆ ಚಾರ್ಜ್ ಶೀಟ್ ಸಮೇತ ಜೈಲಿಗೆ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ Read More »

ಕರ್ನಾಟಕ

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 3 ದಿನಗಳ ಕಾಲ ವಿಸ್ತರಿಸಿ (ಸೆ. 12) ಆದೇಶಿಸಿದೆ. ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದಲ್ಲದೇ 2 ವಾರದಲ್ಲಿ ಡಿಜಿಟಲ್

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರಾವಳಿ

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ. ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮತ್ತು ಸಂಗಡಿಗರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಬೆನ್ನಲ್ಲೇ ಗುರುವಾರದಂದು ಬೆಳಗ್ಗೆ ದರ್ಶನ್‌ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸುತ್ತಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ ಮೂಲಕ ಬಳ್ಳಾರಿ ಜೈಲಿಗೆ ಕರೆತರಲಾಗಿದ್ದು ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನೆಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ. ಶೋಭಾರಾಣಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..! Read More »

ಕರಾವಳಿ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ನೂತನ ಕಾರಾಗೃಹ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಸರಕಾರ ಪರಪ್ಪನ ಅಗ್ರಹಾರದಲ್ಲಿನ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಇದರ ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಾಗಿದ್ದ

ದರ್ಶನ್ ಗೆ ರಾಜಾತಿಥ್ಯ ಪ್ರಕರಣ – ಕಾರಾಗೃಹ ಡಿಐಜಿ ಯಾಗಿ ದಿವ್ಯಶ್ರೀ ನೇಮಕ Read More »

ಕರ್ನಾಟಕ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಕುರಿತು ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಇದೀಗ ಆರೋಪಿ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ 24 ನೇ ಎಸಿಎಂಎಂ ನ್ಯಾಯಾಲಯ ಒಬ್ಬೊಬ್ಬ ಆರೋಪಿಗಳನ್ನು ಒಂದೊಂದು ಕಡೆ ಜೈಲಿಗೆ ಶಿಫ್ಟ್‌ ಮಾಡಲು ಅನುಮತಿ ನೀಡಿದೆ. ಈ ಮೂಲಕ ಡಿ ಗ್ಯಾಂಗ್‌ ದಿಕ್ಕಾಪಾಲಾಗಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್ Read More »

ಕರ್ನಾಟಕ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಆರೋಪಿ ನಟ ದರ್ಶನ್‌ ರಾಜಾರೋಷವಾಗಿ ಇರುವ ಫೋಟೋ, ವೀಡಿಯೋ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ದರ್ಶನ್‌ ಸಿಗರೇಟು ಹಿಡಿದು, ಒಂದು ಕೈಯಲ್ಲಿ ಕಪ್‌ ಹಿಡಿದು ಕೂತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ಫೋಟೋ ಹಾಗೂ ಸಿಗರೇಟು ವಿಷಯಕ್ಕೆ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು Read More »

ಕರ್ನಾಟಕ

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಈ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top