actor

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 :  ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ […]

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಮುಂಬೈ ನ. 11 : ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್‌ನ

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ

ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, 10 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಬೇಡಿಕೆಯ ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಬಾಲ್ಯದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ Read More »

ಕರ್ನಾಟಕ

ಸ್ಯಾಂಡಲ್‌ವುಡ್‌ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸ್ಯಾಂಡಲ್‌ವುಡ್‌ ನಟ ಹಾಗೂ ಸಿಸಿಎಲ್‌ ಟೂರ್ನಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರ ಧ್ರುವ ಶರ್ಮಾ (35) ಬೆಂಗಳೂರಿನ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಧ್ರುವ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಂದೆ ಸುರೇಶ್ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಕಂಪೆನಿಯಲ್ಲಿ ನಷ್ಟ ಮತ್ತು ಸಾಲದ ಬಾಧೆಯ ಹಿನ್ನೆಲೆಯಲ್ಲಿ ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಧ್ರುವ ಅವರನ್ನು ಶನಿವಾರ ಬೆಂಗಳೂರಿನ

ಸ್ಯಾಂಡಲ್‌ವುಡ್‌ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…? Read More »

ಕರ್ನಾಟಕ
Scroll to Top