ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ ತಲುಪಿದ […]

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ Read More »

ಕರ್ನಾಟಕ