‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ
(ನ್ಯೂಸ್ ಕಡಬ) newskadaba.comಮಂಗಳೂರು, ನ.22.ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು. ಆದರೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನ ನಾವು ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಿದ್ದಾರೆ. ಎಂದು ಅನೇಕ ವರ್ಷಗಳಿಂದ […]
‘ಅದಾನಿಯನ್ನು ಕೂಡಲೇ ಕೇಂದ್ರ ಸರ್ಕಾರ ಬಂಧನ ಮಾಡಬೇಕು’- ಖರ್ಗೆ ಆಗ್ರಹ Read More »
ಕರ್ನಾಟಕ
