adhar card

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ನವದೆಹಲಿ: ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾರ್‌ ಕಾರ್ಡ್‌ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಸ್ತೆ ಅಪಘಾತದ ವೇಳೆ ಮೃತಪಟ್ಟವನಿಗೆ ಪರಿಹಾರ ಒದಗಿಸುವ ಸಲುವಾಗಿ ಅವನ ವಯಸ್ಸು ನಿರ್ಧರಿಸಲು ಆಧಾರ್‌ ಕಾರ್ಡನ್ನು ಆಧಾರವಾಗಿಟ್ಟುಕೊಂಡ ಪಂಜಾಬ್‌ ಹಾಗೂ ಹರ್ಯಾಣದ ಹೈ ಕೊರ್ಟ್‌ ತೀರ್ಪನ್ನು ರದ್ದುಗೊಳಿಸಿದೆ. ‘ಮೃತನ ವಯಸ್ಸನ್ನು ಬಾಲಾಪರಾಧಿ ನ್ಯಾಯ ಕಾಯ್ದೆ, 2015ರ ಸೆಕ್ಷನ್‌ 94ರ ಪ್ರಕಾರ ಆತನ ಶಾಲಾ ವರ್ಗಾವಣೆ ಪ್ರಮಾಣಪತ್ರದಲ್ಲಿ ನಮೂದಿಸಲಾಗಿರುವ […]

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಶಾಲಾ- ಕಾಲೇಜಿಗೆ ಪ್ರವೇಶ ಪಡೆಯುವುದರಿಂದ ಹಿಡಿದು ಪಾನ್ ಕಾರ್ಡ್ ಪಡೆಯುವವರೆಗೆ ಮತ್ತು ಸರ್ಕಾರದ ಯೋಜನೆಗಳಲ್ಲಿ ಆಧಾರ್ ಕಾರ್ಡಿನ ಉಪಯೋಗ ಬಹಳಷ್ಟಿದೆ. ಜನರು ಬಯಸದೆಯೂ ಸಹ ಈ ಪ್ರಮುಖ ದಾಖಲೆಯನ್ನು ಮಾಡುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಕೆಲವು ತಪ್ಪುಗಳಿದ್ದರೆ, ಅದನ್ನು ಉಚಿತವಾಗಿ ನವೀಕರಿಸಲು ನಿಮಗೆ ಇದೀಗ ಅವಕಾಶವಿದೆ. ಹತ್ತು ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದ ಜನರು ಅದನ್ನು ಸೆಪ್ಟೆಂಬರ್ 14 ರವರೆಗೆ ಉಚಿತವಾಗಿ ನವೀಕರಿಸಬಹುದು.

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…! Read More »

ಕರ್ನಾಟಕ

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                            

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಅನ್ಯ ಉದ್ದೇಶಗಳಿಗೆ ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ವಿಶಿಷ್ಟ ಗುರುತಿನ ಪ್ರಾಧಿಕಾರ ದೇಶದ ನಾಗರಿಕರಿಗೆ ಸೂಚನೆ ನೀಡಿದ್ದು, ಸರಕಾರದ ಹಲವು ಸೌಲಭ್ಯ ಪಡೆಯುವ ಜತೆಗೆ ಬೇರೆ ಬೇರೆ ಸೇವೆ ಹಾಗೂ ಸೌಕರ್ಯ ಪಡೆದುಕೊಳ್ಳಲು ನಾಗರಿಕರು ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ಯುಐಡಿಎಐ ಎಚ್ಚರಿಸಿದೆ. ಆಧಾರ್‌ ಸಂಖ್ಯೆ ನೀಡುವಾಗ ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತದೆ ಎಂಬುದನ್ನು ಖಾತರಿ ಮಾಡಿಕೊಳ್ಳಿ. ಜತೆಗೆ ಬ್ಯಾಂಕ್‌ ಅಕೌಂಟ್‌, ಮೊಬೈಲ್‌

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                             Read More »

ರಾಷ್ಟ್ರೀಯ ನ್ಯೂಸ್
income tax

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…!

(ನ್ಯೂಸ್ ಕಡಬ) newdkadaba.com ಬೆಂಗಳೂರು, ಡಿ. 27. ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆಯ ಕರೆ ನೀಡಿದ್ದು, ಮಾರ್ಚ್ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಬೇಕು. ಇಲ್ಲದಿದ್ದಲ್ಲಿ ಎಪ್ರಿಲ್ 1ರಿಂದ ಪಾನ್ ಕಾರ್ಡ್‌ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ನೀವು ಏಪ್ರಿಲ್ 1 ರಿಂದ ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಅನ್ನು ಬಳಸಿದಲ್ಲಿ, ಆದಾಯ ತೆರಿಗೆ ಇಲಾಖೆಯು ನಿಮಗೆ 10,000 ರೂಪಾಯಿ

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…! Read More »

ಕರ್ನಾಟಕ

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04. ವಿಧಾನ ಪರಿಷತ್ ಸದಸ್ಯನ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೋಲಾರದಲ್ಲಿ ನಡೆದಿದೆ.   ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್ ಅವರ ಕಾರು ಶಿವನಪುರ ನಿವಾಸಿ ಗೋಪಾಲ್ ಎಂಬವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲ್‌ರನ್ನು ಎಂಎಲ್ಸಿ ರವಿಕುಮಾರ್ ಆಸ್ಪತ್ರೆಗೆ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಎಂಎಲ್ಸಿ ರವಿಕುಮಾರ್

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ
Scroll to Top