aeroplane

ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲೂ ಮೊದಲ ಅನೌನ್ಸ್ ಮೆಂಟ್ ಕನ್ನಡದಲ್ಲೇ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (MoCA) ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ. ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ […]

ಪ್ರತಿಯೊಂದು ವಿಮಾನದಲ್ಲೂ ಕನ್ನಡದಲ್ಲೇ ಮೊದಲ ಅನೌನ್ಸ್ ಮೆಂಟ್..! Read More »

ಕರ್ನಾಟಕ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್‌ ಕ್ರಾಫ್ಟ್‌ ಮ್ಯಾನುಫ್ಯಾಕ್ಟರಿಂಗ್‌ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್‌ ಪರ್ಪೋಸ್‌ ವೆಹಿಕಲ್‌ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್‌ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 16.ಇಂಡಿಗೋ ವಿಮಾನಯಾನ ಸಂಸ್ಥೆಯು 1,000 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಳ್ಳುವ ಮೂಲಕ 2025ರ ಸಮಯಕ್ಕೆ, ತಮ್ಮ ಸಮಸ್ಥೆಯಲ್ಲಿನ ಎಲ್ಲಾ ಸ್ತರಗಳಲ್ಲಿಯೂ ಹೆಚ್ಚೆಚ್ಚು ಮಹಿಳಾ ಉದ್ಯೋಗಿಗಳನ್ನ ಮುನ್ನೆಲೆಗೆ ತರುವ ಸಲುವಾಗಿ ತಮ್ಮ ಸಂಸ್ಥೆಯಲ್ಲಿನ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಕ್ಕೆ ಮುಂದಾಗಿದೆ. ಪ್ರಸ್ತುತ ಇಂಡಿಗೋ ವಿಮಾನಯಾನ ಸಂಸ್ಥೆಯು 800 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಂಡಿದೆ. ಇಂಜಿನಿಯರಿಂಗ್ ಮತ್ತು ಫ್ಲೈಯಿಂಗ್ ಸಿಬ್ಬಂದಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನ ಉತ್ತೇಜಿಸಲು ಇಂಡಿಗೋ ಯೋಜನೆ ರೂಪಿಸಿರುವುದಾಗಿ ಇಂಡಿಗೋ ಗ್ರೂಪ್

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..! Read More »

ರಾಷ್ಟ್ರೀಯ ನ್ಯೂಸ್

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಂಕ್​ಕಾಂಗ್​, ಜೂ. 25. ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.   ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ಈ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು ಎನ್ನಲಾಗಿದೆ.

ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಅಂತರ್ರಾಷ್ಟ್ರೀಯ ವಿಮಾನವೊಂದು ಪೈಲಟ್‌ ನ ಅಚಾತುರ್ಯದಿಂದಾಗಿ ನೆಲಕ್ಕಪ್ಪಲಿಸಿ 159 ಮಂದಿ ಸಜೀವ ದಹನವಾಗುವುದರೊಂದಿಗೆ ಜಗತ್ತನ್ನೇ ಬೆಚ್ಚಿಬೀಳಿಸಿದ ಆ ಘೋರ ದುರಂತಕ್ಕೆ ಇಂದಿಗೆ 9 ವರ್ಷ ತುಂಬಿದೆ. 2010 ಮೇ 22ನೇ ತಾರೀಕು ಮುಂಜಾನೆ 6:14 ರ ಸಮಯ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪೈಲಟ್ ನ ಅಚಾತುರ್ಯದಿಂದಾಗಿ ಕ್ಷಣಾರ್ಧದಲ್ಲಿ ರನ್ ವೇಗೆ ಅಪ್ಪಳಿಸಿ 8 ಮಂದಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top