ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ […]

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ