Agriculture

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ […]

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. 15- 12 ನೇ ಶತಮಾನದಲ್ಲೇ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಶ್ರೀ ಗುರು ಸಿದ್ದರಾಮೇಶ್ವರರು ಹೆಚ್ಚು ಒತ್ತು ನೀಡಿದ್ದರು. ಇದೇ ಹಾದಿಯಲ್ಲಿ ನಡೆದಿರುವ ನಮ್ಮ ಸರ್ಕಾರ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಮುನ್ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಿಪಟೂರು ನಗರದ ಶ್ರೀ ಸಿದ್ದರಾಮೇಶ್ವರ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನೊಳಂಬ ಲಿಂಗಾಯತ ಸಂಘ ಆಯೋಜಿಸಿದ್ದ ಶ್ರೀ ಗುರುಸಿದ್ದಾರಾಮೇಶ್ವರರ 850 ನೇ ಜಯಂತಿ ಕಾರ್ಯಕ್ರಮದ

ಕೃಷಿ, ನೀರಾವರಿಗೆ ಸರ್ಕಾರ ಆದ್ಯತೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top