ahmadabad

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಜೂ. 13. ಗುಜಾರಾತ್ ನ ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ ಕಂಪನಿಯು 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೂಡಾ ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ಜೊತೆಗೆ ವಿಮಾನ ಪತನಗೊಂಡು ಬಿದ್ದ ಬಿಜೆ […]

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ Read More »

ರಾಷ್ಟ್ರೀಯ ನ್ಯೂಸ್

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

(ನ್ಯೂಸ್ ಕಡಬ) newskadaba.com ಎ. 30: ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ. ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಯುವತಿ ಕೆಳಗೆ ಹಾರುತ್ತಲೇ ಕೆಳಗೆ ಇದ್ದ ಸುಮಾರು 20-25 ಜನರು ಬಲೆ ಅಥವಾ ಬಟ್ಟೆಯಂತಹ

ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ Read More »

ಬ್ರೇಕಿಂಗ್ ನ್ಯೂಸ್
Scroll to Top