Air india

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!!

(ನ್ಯೂಸ್ ಕಡಬ) newskadaba.com ಜು. 06. ಜಾಗತಿಕ ಮಾರುಕಟ್ಟೆಯಲ್ಲಿ ವಿಮಾನ ಇಂಧನ ದರಗಳು ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆ, ಅಂತರರಾಷ್ಟ್ರೀಯ ವಿಮಾನ ಟಿಕೆಟ್‌ ಗಳ ಮೇಲಿನ ಇಂಧನ ಚಾರ್ಜ್ ಅನ್ನು ಸಂಸ್ಥೆಯು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ಭೀತಿ ತಿಳಿಯಾಗುತ್ತಿದ್ದಂತೆ ಕಚ್ಚಾ ತೈಲ ಬೆಲೆಗಳು ಮತ್ತೆ ಸಹಜ ಸ್ಥಿತಿಗೆ ಮರಳಿವೆ. ಇದು ಇಂಧನ ಸಚಾರ್ಜ್ ಕಡಿತಕ್ಕೆ ಪ್ರಮುಖ ಕಾರಣವಾಗಿದೆ. ಏರ್ ಇಂಡಿಯಾದ ಈ ಮಹತ್ವದ ನಿರ್ಧಾರದಿಂದಾಗಿ ಭಾರತದಿಂದ ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ಯುನೈಟೆಡ್ […]

ಏರ್ ಇಂಡಿಯಾ ವಿಮಾನದ ಟಿಕೆಟ್ ದರದಲ್ಲಿ ಭಾರೀ ಇಳಿಕೆ!! Read More »

ರಾಷ್ಟ್ರೀಯ ನ್ಯೂಸ್

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ !

(ನ್ಯೂಸ್‌ ಕಡಬ) newskadaba.com ಜೂ.28: ಇತ್ತಿಚೇಗೆ ನಡೆದ ಏರ್ ಇಂಡಿಯಾದ ವಿಮಾನ ಪತನ ಈ ಸುದ್ದಿಗೆ ಜಗತ್ತಿನ ಅನೇಕ ರಾಷ್ಟ್ರಗಳು ಸಂತಾಪ ಹಾಗೂ ದುಃಖವನ್ನು ವ್ಯಕ್ತಪಡಿಸಿತ್ತು. ಭಾರತಕ್ಕೆ ಇದೊಂದು ಕರಾಳ ದಿನ ಕೂಡ ಹೌದು, 259 ಜನರನ್ನು ಈ ವಿಮಾನ ಬಲಿ ತೆಗೆದುಕೊಂಡಿತ್ತು. ಆದರೆ ಈ ಘಟನೆ ನಡೆದು ಇನ್ನು ಒಂದು ತಿಂಗಳು ಕಳೆದಿಲ್ಲ. ದುಃಖದಿಂದ ಹಾಗೂ ನೆನಪಿನಿಂದ ಯಾರು ಹೊರಬಂದಿಲ್ಲ. ಈ ಸಮಯದಲ್ಲಿ ಏರ್ ಇಂಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿಗಳು ಪಾರ್ಟಿ ಮಾಡಿದ್ದಾರೆ. ಈ ಬಗ್ಗೆ

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ ! Read More »

ರಾಷ್ಟ್ರೀಯ ನ್ಯೂಸ್

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ

(ನ್ಯೂಸ್ ಕಡಬ) newskadaba.com ಜೂ. 20. ಜೂನ್ 21ರಿಂದ ಜುಲೈ 15ರ ವರೆಗೆ ಹದಿನಾರು ಅಂತರರಾಷ್ಟ್ರೀಯ ವಾಯುಮಾರ್ಗಗಳಲ್ಲಿ ವಿಮಾನ ಸಂಚಾರವನ್ನು ಕಡಿತಗೊಳಿಸುವುದಾಗಿ ಏರ್‌ ಇಂಡಿಯಾ ಪ್ರಕಟಿಸಿದೆ. ಜೂನ್ 12ರ ಅಹ್ಮದಾಬಾದ್ ದುರಂತದ ಬಳಿಕ ಟಾಟಾ ಮಾಲೀಕತ್ವದ ಏರ್‌ ಇಂಡಿಯಾದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ. ವೇಳಾಪಟ್ಟಿಯ ಸ್ಥಿರತೆಯನ್ನು ಪುನಃಸ್ಥಾಪಿಸುವ ಮತ್ತು ಕೊನೆಕ್ಷಣದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಗಳನ್ನು ಕಡಿಮೆ ಮಾಡುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟಪಡಿಸಿದೆ. ಜೂನ್ 21ರಿಂದ

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ Read More »

ರಾಷ್ಟ್ರೀಯ ನ್ಯೂಸ್

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್

(ನ್ಯೂಸ್ ಕಡಬ) newskadaba.com ಜೂ. 20. ಗುಜರಾತಿನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್‌ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ, ವಿಮಾನದಲ್ಲಿ ನಿಯಮಿತ ತಪಾಸಣೆಗಳನ್ನು ಮಾಡಲಾಗುತ್ತಿತ್ತು ಎಂದು ಏರ್‌ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌ ಹೇಳಿದ್ದಾರೆ. ಈ ಕುರಿತು ಕೇಂದ್ರ ವಾಯುಯಾನ ಸಚಿವಾಲಯ ನಿರ್ಧಾರ ಮಾಡಲಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.   ದುರಂತಕ್ಕೀಡಾದ ಏರ್ ಇಂಡಿಯಾದ ಕೊನೆಯ ತಪಾಸಣೆ 2023 ರ ಜೂನ್‌ನಲ್ಲಿ ನಡೆದಿತ್ತು. ಮುಂದಿನ ತಪಾಸಣೆ ಡಿಸೆಂಬರ್‌ ತಿಂಗಳಿನಲ್ಲಿ ಆಗಬೇಕಿತ್ತು. ಬಲಭಾಗದ ಎಂಜಿನ್‌ನ ದುರಸ್ತಿ ಕಾರ್ಯ ಮಾರ್ಚ್‌ನಲ್ಲಿ ನಡೆಸಲಾಗಿತ್ತು.

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಜೂ. 18. ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ. ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ ಆಗಿದ್ದು, ದೆಹಲಿ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇನ್ನೊಂದೆಡೆ ಬಾಲಿಗೆ ತೆರಳಬೇಕಿದ್ದ ಏರ್ ಇಂಡಿಯಾ, ಸಿಂಗಾಪುರ್ ಏರ್ ಲೈನ್ಸ್, ಏರ್ ನ್ಯೂಜಿಲ್ಯಾಂಡ್, ಜೆಟ್ ಸ್ಟಾರ್,

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ

(ನ್ಯೂಸ್ ಕಡಬ) newskadaba.com ಜೂ. 14. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಯಾವುದೇ ಕಾರಣಕ್ಕೂ ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವಾರ್ನರ್‌, ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್

(ನ್ಯೂಸ್ ಕಡಬ) newskadaba.com ಜೂ. 12. ಗುಜರಾತ್‌ನ ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹಾರಾಟ ನಡೆಸುತ್ತಿದ್ದ ವಿಮಾನವೊಂದು ಟೇಕ್ ಆಫ್ ಆದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ದೃಢಪಡಿಸಿದೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, ಅಹ್ಮದಾಬಾದ್‌ನಿಂದ ಮಧ್ಯಾಹ್ನ 1.38ಕ್ಕೆ ಹೊರಟ ಬೋಯಿಂಗ್ 787-8 ಮಾಡೆಲ್ ವಿಮಾನದಲ್ಲಿ 242 ಪ್ರಯಾಣಿಕರಿದ್ದು, ಅವರಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟಿಷ್, ಓರ್ವ ಕೆನಡಾ ಪ್ರಜೆ ಮತ್ತು 7 ಮಂದಿ

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ. 21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ನೇರ ವಿಮಾನ ಹಾರಾಟ ಆರಂಭವಾಗಲಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 16. ವಿಮಾನದಿಂದ ಇಳಿದು ಟರ್ಮಿನಲ್ ಗೆ ಬರಲು ವ್ಹೀಲ್ ಚೇರ್ ಲಭ್ಯವಾಗದ ಹಿನ್ನೆಲೆ ನಡೆದುಕೊಂಡು ಟರ್ಮಿನಲ್ ಗೆ ಬರುತ್ತಿದ್ದ 80 ವರ್ಷ ವಯಸ್ಸಿನ ವೃದ್ಧರೊಬ್ಬರು ಇಮಿಗ್ರೇಷನ್ ಕೌಂಟರ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.   ದಂಪತಿಗಳು ನ್ಯೂಯಾರ್ಕ್ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದು, ಮೊದಲೇ ವ್ಹೀಲ್ಚೇರ್ ಕಾಯ್ದಿರಿಸಿದ್ದರು. ಆದರೆ ವ್ಹೀಲ್ ಚೇರ್ ಕೊರತೆಯಿಂದಾಗಿ ಈ ವೃದ್ಧ ದಂಪತಿಗೆ ಒಂದು ವ್ಹೀಲ್ ಚೇರ್ ನೆರವು ಸಿಕ್ಕಿತು.

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಏರ್ ಇಂಡಿಯಾ ವಿಮಾನ ವಿಳಂಬ- ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಸೋಮವಾರ ತಡರಾತ್ರಿ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ದುಬೈ ಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಬೆಳಗ್ಗೆಯಾದರೂ ಇನ್ನೂ ಹೊರಡದೆ ಪ್ರಯಾಣಿಕರು ಪರದಾಡುತ್ತಿರುವ ಬಗ್ಗೆ ವರದಿಯಾಗಿದೆ. ಇಂಜಿನ್ ಹಾಳಾಗಿದೆಯೆಂದು ಉತ್ತರಿಸುತ್ತಿರುವ ಅಧಿಕಾರಿಗಳು ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸದೇ ಇಡೀ ರಾತ್ರಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತೆ ಮಾಡಿರುವುದು ಸರಿಯಲ್ಲ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಕೇಂದ್ರ ಸರ್ಕಾರ

ಮಂಗಳೂರು: ಏರ್ ಇಂಡಿಯಾ ವಿಮಾನ ವಿಳಂಬ- ಪ್ರಯಾಣಿಕರ ಪರದಾಟ Read More »

ಕರಾವಳಿ
Scroll to Top