airport

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ

(ನ್ಯೂಸ್ ಕಡಬ) newskadaba.com, ಅ..24: ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ […]

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಜಾಗ ಅಂತಿಮವಾಗಿದ್ದು, ನೆಲಮಂಗಲ- ಕುಣಿಗಲ್‌ ನಡುವೆ ಏರ್‌ಪೋರ್ಟ್‌ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಲಾಗಿದೆ. ನೆಲಮಂಗಲದಿಂದ ಸುಮಾರು 5 ಕಿಲೋ ಮೀಟರ್‌ ದೂರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಅಂತಿಮ ಮಾಡಲಾಗಿದೆ. ಇದಕ್ಕೆ ಸುಮಾರು 4-5 ಸಾವಿರ ಎಕರೆ ಭೂಮಿ ಬೇಕಾಗಿದ್ದು, 6-7 ಸ್ಥಳಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ನೆಲಮಂಗಲ ಆಯ್ಕೆ ಮಾಡಲಾಗಿದೆ. KIALಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ನಡೆದ 11ನೇ

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..! Read More »

ಕರ್ನಾಟಕ

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಕೇಂದ್ರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವರಾಗಿರುವ ಅಲ್ಫೋನ್ಸ್ ಕಣ್ಣಂತಾನಂ ಅವರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯೆಯೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಸಚಿವರು ಬರುತ್ತಾರೆಂಬ ಕಾರಣಕ್ಕಾಗಿ ಇಂಪಾಲ್ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನದ ಹಾರಾಟವನ್ನು ಕೆಲ ಕ್ಷಣಗಳ ಕಾಲ ವಿಳಂಬ ಮಾಡಲಾಗಿತ್ತು. ಸಚಿವರಿಗಾಗಿ ವಿಮಾನ ವಿಳಂಬ ಮಾಡಿದ್ದಕ್ಕಾಗಿ ಸಿಡಿಮಿಡಿಗೊಂಡ ವೈದ್ಯೆಯೋರ್ವರು ವಿಮಾನ ನಿಲ್ದಾಣದಲ್ಲೇ ಕಣ್ಣಂತಾನಂ

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾ ಕತಾರ್ ಗೆ ಹೊರಟ ವಿಮಾನವು ಕೆಲವೇ ನಿಮಿಷಗಳಲ್ಲಿ ಎಂಜಿನ್ ನಲ್ಲಿ ಉಂಟಾದ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಕತರ್ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ ಹೊರಟಿತ್ತು. ಹೊರಟ ಕೆಲವೇ ಕ್ಷಣಗಳಲ್ಲಿ ಬೃಹತ್ ಶಬ್ದವೊಂದು ಕೇಳಿಬಂದಿದ್ದು ಎಂಜಿನ್ ನಡುವೆ ದೋಷವಿರುವುದನ್ನು ಅರಿತ ಪೈಲಟ್ ಸಮಯ ಪ್ರಜ್ಞೆ ಮೆರೆದು ವಿಮಾನವನ್ನು

ಮಂಗಳೂರು: ತಪ್ಪಿದ ಭಾರೀ ವಿಮಾನ ದುರಂತ ► ಕತಾರ್ ತೆರಳಬೇಕಿದ್ದ ವಿಮಾನಕ್ಕೆ ಆಕಾಶದಲ್ಲಿ ತಾಂತ್ರಿಕ ದೋಷ Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ‘ಮೊಬೈಲ್ ಬಾಂಬ್’ ಹೊಂದಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂಬ ಸುಳ್ಳು ವದಂತಿ ವಾಟ್ಸ್ಆ್ಯಪ್ ಹಾಗು ಕೆಲವು ಸುದ್ದಿ ವಾಹಿನಿಗಳಲ್ಲಿ ಹರಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ಬಂದಿದ್ದ ವ್ಯಕ್ತಿಯ ಬಳಿ ಇದ್ದ ಪವರ್ ಬ್ಯಾಂಕ್ ಬಗ್ಗೆ ಗೊಂದಲ ಮೂಡಿತ್ತು. ಆದರೆ ವಿಷಯ ಏನೆಂದು ಸ್ಪಷ್ಟವಾಗುವ ಮೊದಲೇ ತೀರ್ಮಾನಕ್ಕೆ ಬಂದಿದ್ದ ಕೆಲವು ದೃಶ್ಯ ಮಾಧ್ಯಮಗಳು “ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ”

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್ Read More »

ಕರಾವಳಿ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ವಿಮಾನ ನಿಲ್ದಾಣದ ಸಿಬ್ಬಂದಿಯೇ ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಕಂದಾಯ ಗುಪ್ತಚರ ನಿರ್ದೇಶಾನಲಯ ಅಧಿಕಾರಿಗಳು 34 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಜೆಟ್ ಏರ್‌ವೇಸ್‌ನ ಏರ್‌ಕ್ರಾಫ್ಟ್ ನಿರ್ವಹಣೆಯ ತಾಂತ್ರಿಕ ಸಿಬಂದಿಯನ್ಬು ಬಂಧಿಸಿ ಆತನಿಂದ 1166.5 ಗ್ರಾಂ ತೂಕದ 34.41 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಗಲ್ಫ್ ರಾಷ್ಟ್ರದಿಂದ ಮಂಗಳೂರಿಗೆ ಬರುವ ವಿಮಾನದ ಶೌಚಾಲಯಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳ

ಬೇಲಿಯೇ ಎದ್ದು ಹೊಲ ಮೇಯ್ದರೆ ಏನೆನ್ನಬಹುದು…? ► ಬಜ್ಪೆ: 34 ಲಕ್ಷ ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ
Scroll to Top