alankar

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಆಲಂಕಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಘಟಕ ಹಾಗೂ ಆಲಂಕಾರು ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಟಾಷ್ಟಮಿ ಅಟ್ಟಿ ಮಡಿಕೆ ಒಡೆಯುವ ಉತ್ಸವವು ಆಲಂಕಾರಿನಲ್ಲಿ ಸೆಪ್ಟೆಂಬರ್ 1ರಂದು ನಡೆಯಿತು. ಆಲಂಕಾರು ಪೇಟೆಯಲ್ಲಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಉದ್ಟಾಟಿಸಿದರು. ಬಳಿಕ  ಆಲಂಕಾರು ಪೇಟೆಯ ವಿವಿದೆಡೆ  ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಮಾರು 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ […]

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ Read More »

ಕರಾವಳಿ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಜ.30   ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು ಇದರ ಶತಮಾನೋತ್ಸವ ಸಂಭ್ರಮ ಹಾಗೂ ನೂತನ ಕೊಠಡಿಗಳ ಉದ್ಟಾಟನಾ ಕಾರ್ಯಕ್ರಮಗಳು ಫೆ.1 ಮತ್ತು ಫೆ2ರಂದು ನಡೆಯಲಿದೆ. ಫೆ.1ರಂದು ಬೆಳಿಗ್ಗೆ 9ಕ್ಕೆ ಶಾಲಾ ಧ್ವಜಾರೋಹಣವನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಮೂರ್ತಿ ಆಚಾರ್ ನೆರವೇರಿಸಲಿದ್ದಾರೆ. ಬಳಿಕ ಶತಸಂಭ್ರಮದ ಶೋಭಾಯಾತ್ರೆಯನ್ನು ನಿವೃತ್ತ ಕಂದಾಯ ನಿರೀಕ್ಷಕ ಅನಂತರಾವ್ ಉಳಿತ್ತಾಯ ನೆರವೇರಿಸಲಿದ್ದಾರೆ. ಬಳಿಕ ಆಲಂಕಾರು ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಸದಾನಂದ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ Read More »

ಕರಾವಳಿ

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು.ಅ.23,   ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ವರುಣನು ಈ ವರ್ಷವು  ರೈತರಿಗೆ ಮರಣ ಶಾಸನವನ್ನೇ ಬರೆದಿದ್ದಾನೆ. ಈ ಬಾರಿಯ ಬೇಸಾಯದ ಆರಂಭದಿಂದ ಅಂತ್ಯದವರೆಗೆ ವರುಣ ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸತಾಯಿಸಿದ್ದು, ಇದೀಗ ಭತ್ತ ಕಟಾವು ಬರುವ ಹಂತ ತಲುಪಿದ್ದು ನಿರಂತರವಾಗಿ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಾಯದ ಆರಂಭದಲ್ಲಿ ಮಳೆ ಒಂದು ತಿಂಗಳು ತಡವಾದ ಪರಿಣಾಮ ಸೂಕ್ತ ಸಮಯದಲ್ಲಿ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರನ್ನು ಒತ್ತಡಕ್ಕೆ ತಳ್ಳಿತ್ತು.

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು

ಕಡಬ: ಬಲಾತ್ಕಾರವಾಗಿ ಅತ್ಯಾಚಾರಗೈದುದರಿಂದ ಗರ್ಭಿಣಿಯಾದ 13ರ ಹರೆಯದ ಬಾಲಕಿ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಬಲಾತ್ಕಾರದಿಂದ ಅತ್ಯಾಚಾರಗೈದುದರಿಂದ ಬಾಲಕಿ ಇದೀಗ ಗರ್ಭಿಣಿಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜದಿಂದ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕು ರಾಮಕುಂಜ ಗ್ರಾಮದ ಮಾರಂಗ ನಿವಾಸಿ ಬಾಬು ಎಂಬವರ ಪುತ್ರ ರಮೇಶ(20) ಎಂಬಾತ ಕಡಬ ಠಾಣಾ ವ್ಯಾಪ್ತಿಯ13 ರ ಹರೆಯದ ಬಾಲಕಿಯ ಮೇಲೆ ಸುಮಾರು ಎರಡು ತಿಂಗಳ ಹಿಂದೆ ಅತ್ಯಾಚಾರ ಎಸಗಿ, ಈ ವಿಚಾರವನ್ನು ಹೊರಗಡೆ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ. ಬಾಲಕಿಯು ಇದೀಗ

ಕಡಬ: ಬಲಾತ್ಕಾರವಾಗಿ ಅತ್ಯಾಚಾರಗೈದುದರಿಂದ ಗರ್ಭಿಣಿಯಾದ 13ರ ಹರೆಯದ ಬಾಲಕಿ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ Read More »

ಕರಾವಳಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.06. ಸ್ವಿಫ್ಟ್ ಡಿಸೈರ್ ಹಾಗೂ ಮಾರುತಿ ಸೆಲೆರಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಅತೀ ವೇಗವಾಗಿ ಸಂಚರಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ಬೆಂಗಳೂರು ಮೂಲದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಜ್ಜಡ್ಕ ಸಮೀಪದ ಬುಡೇರಿಯಾ ನಿವಾಸಿಗಳಿದ್ದ ಮಾರುತಿ ಸೆಲೆರಿಯೋ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು

(ನ್ಯೂಸ್ ಕಡಬ)newskadaba.com.ಆಲಂಕಾರು,ಜ.6.ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು ಕಾರ್ಯವನ್ನು ಲೋಕೋಪಯೋಗಿ ಇಲಾಖೆಯು ಆಲಂಕಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆಸಿತು.ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ತಾಗಿಕೊಂಡು ಸುರುಳಿ ಕ್ರಾಸ್ ಬಳಿ ಅಕ್ರಮವಾಗಿ ತಲೆಯೆತ್ತಿದ ತರಕಾರಿ ಅಂಗಡಿಯಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಓಡಾಟಕ್ಕೆ ತೊಂದರೆಯಾಗಿದೆ, ಈ ಕಟ್ಟಡಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿ ಎ.ಬಿ.ಸುಂದರರವರು ಸ್ಥಳವನ್ನು ಪರಿಶೀಲಿಸಿ ಕಟ್ಟಡ ತೆರವುಗೊಳಿಸವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಪೊಲೀಸ್ ಉಪನಿರೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು Read More »

ಕರಾವಳಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.20. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಬಾಲಕಿಯೋರ್ವಳು ಗಾಯಗೊಂಡ ಘಟನೆ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಗಾಯಾಳು‌ ಬಾಲಕಿಯನ್ನು ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಕೇಶವ ಎಂಬವರ ಪುತ್ರಿ, ಆಲಂಕಾರು ಶ್ರೀ ಭಾರತಿ ವಿದ್ಯಾಕೇಂದ್ರದ 2ನೇ ತರಗತಿಯ ವಿದ್ಯಾರ್ಥಿನಿ ಭವ್ಯ(8) ಎಂದು ಗುರುತಿಸಲಾಗಿದೆ. ಈಕೆ ತನ್ನ ಹೆತ್ತವರೊಂದಿಗೆ ಮನೆಯಲ್ಲಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾಗಿದ್ದು, ತಕ್ಷಣವೇ ಆಲಂಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ Read More »

ಕರಾವಳಿ

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.23. ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ನೆಲಕ್ಕುರುಳಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಸಂಜೆ ಆಲಂಕಾರು ಸಮೀಪದ ಕುಂಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಶರವೂರು ಮಿತ್ರಡ್ಕ ನಿವಾಸಿ ಪೂವಪ್ಪ ಮತ್ತು ಸಹ ಸವಾರ ಜನಾರ್ದನ ಮೂಲ್ಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಪೂವಪ್ಪರವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮತ್ತು ಜನಾರ್ದನ ಮೂಲ್ಯರವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ

ಕುಂಡಾಜೆ: ಸ್ಕಿಡ್ ಆಗಿ ರಸ್ತೆಗುರುಳಿದ ದ್ವಿಚಕ್ರ ವಾಹನ ► ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ
Scroll to Top