Alchohol

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಸೋಮವಾರದಿಂದಲೇ ಪರಿಷ್ಕೃತ ಬೆಲೆಗಳು ಸೋಮವಾರದಿಂದ ಜಾರಿಗೆ ಬಂದಿವೆ. ಬಿಯರ್ ಮೇಲಿನ ಸುಂಕ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಆಗಸ್ಟ್ 23, 2024 ರಂದು ಕರಡು ಅಧಿಸೂಚನೆಯನ್ನು ಹೊರಡಿಸಿತು. ಇದರ ಕುರಿತು ಅಂತಿಮ ಅಧಿಸೂಚನೆಯನ್ನು ಜನವರಿ 8 ರಂದು ಹೊರಡಿಸಲಾಗಿತ್ತು. ಇನ್ನು ಮುಂದೆ ಬಿಯರ್ ಬೆಲೆಗಳು ಆಲ್ಕೋಹಾಲ್ ಅಂಶವನ್ನು ಅವಲಂಬಿಸಿರುತ್ತದೆ. ಆಲ್ಕೋಹಾಲ್ ಅಂಶವನ್ನು ಅವಲಂಬಿಸಿ ಇದನ್ನು ಎರಡು ಸ್ಲ್ಯಾಬ್‌ಗಳಾಗಿ ವರ್ಗೀಕರಿಸಲಾಗಿದೆ. ಅಲ್ಕೋಹಾಲ್ ಅಂಶ ಶೇ.5ಕ್ಕಿಂತ ಕಡಿಮೆ ಇರುವ […]

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ! Read More »

ಕರ್ನಾಟಕ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ
Scroll to Top