ambulance accident

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು […]

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 31. ಬೆಂಗಳೂರಿನಿಂದ ಕಲಬುರ್ಗಿಗೆ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಮೃತಪಟ್ಟಿದ್ದ ರಾಜು (45) ಎಂಬವರ ಮೃತದೇಹವನ್ನು ಬೆಂಗಳೂರಿನಿಂದ ಕಲಬುರ್ಗಿಗೆ ಸಾಗಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಮೃತದೇಗವನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಈ ಕುರಿತು

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top