ambulance

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, SYS, SSF, KCF ಸುನ್ನೀ ಸಂಘ ಕುಟುಂಬದ ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಕಡಬ ಜಂಕ್ಷನ್ ನಲ್ಲಿ ನಡೆಯಿತು. ಡಾ| MSM ಝೈನಿ ಕಾಮಿಲ್ ಸಖಾಫಿ ಮೀಲಾದ್ ಸಂದೇಶ ಭಾಷಣ ಮಾಡಿದರು. ಸೈಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಪಿ.ಪಿ.ವರ್ಗೀಸ್, ಮೀರಾ ಸಾಹೇಬ್, ಡಾ.ತ್ರಿಮೂರ್ತಿ, ಸತೀಶ್ […]

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಅ. 17. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಸಂಜೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.12. ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ವಾಹನ ಸಾಫ್ಟ್ ವೇರ್ ಆ್ಯಂಬುಲೆನ್ಸ್ ಜಿಪಿಎಸ್ ದತ್ತಾಂಶ ಕುರಿತು ನಿರ್ವಹಣೆ ಮಾಡಲಾಗುತ್ತದೆ. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್’ಗೆ ಮಾಹಿತಿ ನೀಡಿದೆ. ಬೆಂಗಳೂರಿನ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ            Read More »

ಕರ್ನಾಟಕ

ಹುಡುಗಿಯೊಂದಿಗೆ ಆಂಬ್ಯಲೆನ್ಸ್ ನಲ್ಲಿ ಸೈರನ್ ಹಾಕಿ ಹೋದವನಿಗೆ ಬಿತ್ತು ಗೂಸಾ

(ನ್ಯೂಸ್ ಕಡಬ) newskadaba.com ತುಮಕೂರು, ನ.20. ಆ್ಯಂಬುಲೆನ್ಸ್ ನಲ್ಲಿ ರೋಗಿಗಳಿಲ್ಲದಿದ್ದರೂ ಹುಡುಗಿಯೋರ್ವಳನ್ನು ಕರೆದುಕೊಂಡು ಚಾಲಕ ಸೈರನ್ ಹಾಕಿ ವೇಗವಾಗಿ ಚಲಾಯಿಸಿ ಕಾರಿಗೆ ಢಿಕ್ಕಿ ಹೊಡೆದು ಸಾರ್ವಜನಿಕರಿಂದ ಥಳಿಸಿಕೊಂಡ ಘಟನೆ ರವಿವಾರದಂದು ನಗರದ ಅಂತರಸನಹಳ್ಳಿ ಸೇತುವೆ ಬಳಿ ನಡೆದಿದೆ. ಬೆಳಧರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆ್ಯಂಬುಲೆನ್ಸ್ ನ ಚಾಲಕ ತನ್ನ ಪಕ್ಕದ ಸೀಟಿನಲ್ಲಿ ಯುವತಿಯೊಬ್ಬಳನ್ನು ಕುಳ್ಳಿರಿಸಿಕೊಂಡು ಸೈರನ್ ಹಾಕಿಕೊಂಡು ವೇಗವಾಗಿ ಬೆಳಧರ ಕಡೆಯಿಂದ ತುಮಕೂರಿಗೆ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದಿದೆ. ಆ್ಯಂಬುಲೆನ್ಸ್‌ ಚಾಲಕನ ಬೇಜವಾಬ್ದಾರಿ

ಹುಡುಗಿಯೊಂದಿಗೆ ಆಂಬ್ಯಲೆನ್ಸ್ ನಲ್ಲಿ ಸೈರನ್ ಹಾಕಿ ಹೋದವನಿಗೆ ಬಿತ್ತು ಗೂಸಾ Read More »

ಕರ್ನಾಟಕ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ‌ ನೀಡಿದ ಘಟನೆ ಗುರುವಾರ ಬೆಳಿಗ್ಗೆ 9.00ರ ಸುಮಾರಿಗೆ ಕಡಬ ಸಮೀಪದ ಪದವು ಎಂಬಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ರವೀಂದ್ರ ಎಂಬವರ ಪತ್ನಿ ಭವಾನಿ ಎಂಬವರು ಗುರುವಾರ ಮುಂಜಾನೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾಗಿ ತಾಸು ಕಳೆದರೂ ವೈದ್ಯರು ಅಗಮಿಸದ ಕಾರಣ ದಾದಿಯರು ಕೊನೆಯ ಕ್ಷಣದಲ್ಲಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

108 ಆಂಬ್ಯುಲೆನ್ಸ್ ಡೋರ್ ಲಾಕ್ ► ಹೊರಗೆ ಬರಲಾಗದೆ ಪರದಾಡಿದ ರೋಗಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.06. 108 ಅಂಬುಲೆನ್ಸೊಂದರ ಡೋರ್ ಓಪನ್ ಆಗದ ಕಾರಣ ರೋಗಿ ಹಾಗೂ ರೋಗಿಯ ಸಂಬಂಧಿಗಳು ಅರ್ಧಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಒಳಗೆ ಪರದಾಡಿದ ಘಟನೆ ಚಾಮರಾಜನಗರದಲ್ಲಿ ಶನಿವಾರದಂದು ನಡೆದಿದೆ. ಕೂಲಿ ಕೆಲಸದ ಸಂದರ್ಭದಲ್ಲಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸಿಗೆ ಕರೆ ಮಾಡಲಾಗಿ ರೋಗಿಯನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿತ್ತು. ಆಸ್ಪತ್ರೆಗೆ ತಲುಪಿ ಹೊರಬರಲೆಂದು ಡೋರ್ ತೆಗೆಯುವಾಗ ಡೋರ್ ಲಾಕ್ ಆಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಡೋರ್ ಓಪನ್ ಆಗಲಿಲ್ಲ. ಅಂಬುಲೆನ್ಸ್ ಒಳಗಿದ್ದ

108 ಆಂಬ್ಯುಲೆನ್ಸ್ ಡೋರ್ ಲಾಕ್ ► ಹೊರಗೆ ಬರಲಾಗದೆ ಪರದಾಡಿದ ರೋಗಿ Read More »

ಕರ್ನಾಟಕ
Scroll to Top