amith sha

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ

 (ನ್ಯೂಸ್‌ ಕಡಬ) newskadaba.com ಆ.14: ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು, ಈ ಆಂದೋಲನವು ರಾಷ್ಟ್ರವನ್ನು ಏಕತೆಯಲ್ಲಿ ಬಂಧಿಸುತ್ತದೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸುತ್ತದೆ ಎಂದು ಬಣ್ಣಿಸಿದರು. ಕಳೆದ ಮೂರು ವರ್ಷಗಳಲ್ಲಿ, ಈ ಅಭಿಯಾನವು ಸಾಮೂಹಿಕ ಆಂದೋಲನವಾಗಿ ರೂಪಾಂತರಗೊಂಡಿದೆ, ದೇಶಾದ್ಯಂತ ವಿವಿಧ ಹಂತಗಳ ನಾಗರಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. “ಇಂದು, ಹರ್ ಘರ್ ತಿರಂಗ ಅಭಿಯಾನದ […]

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ

(ನ್ಯೂಸ್‌ ಕಡಬ) newskadaba.com, ಆ.07: ನವದೆಹಲಿ: ಇತ್ತೀಚೆಗಷ್ಟೇ ನರೇಂದ್ರ ಮೋದಿ ಅತೀ ಸುದೀರ್ಘವಾಗಿ ಪ್ರಧಾನಿಯಾಗಿ ಮುಂದುವರಿಯುವ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ರೆಕಾರ್ಡ್‌ಯನ್ನು ಮುರಿದಿದ್ದರು. ಇದೀಗ ಇದರ ಬೆನ್ನಲ್ಲೇ ಗೃಹಸಚಿವ ಅಮಿತ್‌ ಶಾ ಕೂಡ ಅತೀ ಹೆಚ್ಚು ವರ್ಷಗಳ ಕಾಲ ಗೃಹಸಚಿವರಾಗಿ ಮುಂದುವರಿಯುವ ಮೂಲಕ ದಾಖಲೆ ಬರೆದಿದ್ದಾರೆ. ಕೇಂದ್ರ ಗೃಹ ಸಚಿವರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಮಿತ್ ಶಾ ಅವರು 2,258 ದಿನಗಳನ್ನು ಪೂರೈಸಿದ್ದಾರೆ. ಆ ಮೂಲಕ ಅವರು ಗೃಹ ಸಚಿವ ಹುದ್ದೆಯಲ್ಲಿ 2,256 ದಿನಗಳನ್ನು

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

(ನ್ಯೂಸ್ ಕಡಬ) newskadaba.com ಜ.27: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೆ. 5 ರಂದು ಪವಿತ್ರ ಸ್ನಾನ ಮಾಡಲಿದ್ದಾರೆ.

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ Read More »

ಬ್ರೇಕಿಂಗ್ ನ್ಯೂಸ್

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20: ದೇಶದಿಂದ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದ್ದು, ನಕ್ಸಲಿಸಂ ಮೂಲೋತ್ಪಾಟನೆಗೆ 2026ರ ಮಾರ್ಚ್ 31 ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದೆ. ಅದಕ್ಕೂ ಮೊದಲೇ ನಕ್ಸಲಿಸಂ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಚತ್ತೀಸ್ ಗಢದ ನಕ್ಸಲ್ ಬಾಧಿತರೊಂದಿಗೆ ಅಮಿತ್ ಶಾ ಅವರು ದೆಹಲಿಯಲ್ಲಿ ಇಂದು ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ  ನಕ್ಸಲ್ ಹಾವಳಿಯಿಂದ ನೊಂದವರು ತಮ್ಮ ವೇದನೆಯನ್ನು ಸಚಿವರೊಂದಿಗೆ ತೋಡಿಕೊಂಡರು. ಈ

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 08. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ವಿಧಾನಸಭೆ ಹಾಗೂ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರದಂದು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 30. ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಈ ಮೂಲಕ, ದೇಶದದಿಂದ ಹಾಲು ರಫ್ತು ಮಾಡಲಾಗುವುದು. ರಾಜ್ಯದಲ್ಲಿ ಹೈನುಗಾರಿಕೆಗೆ ಬೇಕಾಗುವ ತಾಂತ್ರಿಕ ಸೌಲಭ್ಯ ಹಾಗೂ ಸಹಕಾರಿ ಕ್ಷೇತ್ರಕ್ಕೆ

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ Read More »

ಕರ್ನಾಟಕ
Scroll to Top