Amith shah

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು

(ನ್ಯೂಸ್‌ ಕಡಬ) newskadaba.com, ಆ.06:‌ ಜಾರ್ಖಂಡ್‌ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಹೈಕೋರ್ಟ್‌ ನಿರ್ದೇಶನದಂತೆ ರಾಹುಲ್‌ ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್‌ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. 2018ರ ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್‌ ಶಾ […]

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..!

(ನ್ಯೂಸ್‌ ಕಡಬ) newskadaba.com, ಆ.05: ಕೇಂದ್ರ ಸಚಿವ ಅಮಿತ್‌ ಶಾ ಆವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅಮಿತ್‌ ಶಾ ಅವರು ಲಾಲ್‌ ಕೃಷ್ಣ ಅಡ್ವಾಣಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೇಂದ್ರ ಸಚಿವರಾಗಿ ಅಮಿತ್‌ ಶಾ ಅವರು 2019ರ ಮೇ.30ರಿಂದ ಆ.4ವರೆಗೆ ಒಟ್ಟು 2,258 ದಿನಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಒಟ್ಟು 2,256 ದಿನಗಳನ್ನು

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..! Read More »

ರಾಷ್ಟ್ರೀಯ ನ್ಯೂಸ್

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು,

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’ Read More »

ಕರಾವಳಿ

ನಾಳೆ ರಾಜ್ಯಕ್ಕೆ ಶಾ ಭೇಟಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಮುಂದಿನ ವಿಧಾನಸಭಾ ಚುನವಣೆಯ ಗೆಲುವಿನ ಮೇಲೆ ಕಣ್ಣಿಟ್ಟು ಕೇಂದ್ರ ಬಿಜೆಪಿ ನಾಯಕರಗಳು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದು, ನಾಳೆ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ತಿಂಗಳಲ್ಲಿ ಅವರದ್ದು 2ನೇ ರಾಜ್ಯ ಭೇಟಿಯಾಗಿದೆ. ಪ್ರಧಾನಿ ಮೋದಿ ಒಂದು ವಾರದಲ್ಲಿ ರಾಜ್ಯಕ್ಕೆ 2 ಸಲ ಭೇಟಿ ನೀಡಿದ್ದರು. ಹಾಗೆಯೇ ಜೆ.ಪಿ. ನಡ್ಡಾ ಸಹ ಈ ತಿಂಗಳಲ್ಲೇ 3 ಬಾರಿ ರಾಜ್ಯಕ್ಕೆ ಬಂದಿದ್ದರು. ನಾಳೆ ಕೇಂದ್ರ ಗೃಹ ಸಚಿವ ಅಮಿತ್

ನಾಳೆ ರಾಜ್ಯಕ್ಕೆ ಶಾ ಭೇಟಿ Read More »

ಕರ್ನಾಟಕ

ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ ➤ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜ.21. ದೇಶದ ಭದ್ರತಾಸಂಸ್ಥೆಗಳು ತಮ್ಮ ಕಾರ್ಯವೈಖರಿಯಲ್ಲಿ ಪಾರಮ್ಯ ಮೆರೆದಿದ್ದು, ಇಂದಿಗೆ ಭಾರತವನ್ನು ಯಾರಿಗೂ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ನಿರ್ಲಕ್ಷಿಸಲೂ ಕೂಡ ಆಸ್ಪದವಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಡಿಜಿಪಿ ಹಾಗೂ ಐಜಿಪಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಿಂದೆಂದಿಗಿಂತ ಸುರಕ್ಷಿತ, ಸದೃಢ ಹಾಗೂ ಉತ್ತಮ ಸ್ಥಾನದಲ್ಲಿದೆ ಎಂದಿದ್ದಾರೆ. ಅಲ್ಲದೇ, ಮೋದಿ ಅವರ ಆಡಳಿತದಲ್ಲಿ ಭದ್ರತಾ ಸಂಸ್ಥೆಗಳು ಸ್ವತಂತ್ರವಾಗಿದ್ದು, ದೇಶ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ

ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ ➤ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ

(ನ್ಯೂಸ್ ಕಡಬ) newskadaba.com ಗುಲ್ಬರ್ಗ, ಆ.13. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ಕರ್ನಾಟಕದಲ್ಲಿ ಠಿಕಾಣಿ ಹೂಡಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ, ನರೇಂದ್ರ ಮೋದಿ ಇಬ್ಬರೂ ಇಲ್ಲೇ ಬಂದು ಠಿಕಾಣಿ ಹೂಡಿದರೂ ನಮಗೆ ಯಾವುದೇ ಭಯವಿಲ್ಲ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು. ರಾಜ್ಯದಲ್ಲಿ

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ Read More »

ಕರ್ನಾಟಕ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ

(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »

ರಾಷ್ಟ್ರೀಯ ನ್ಯೂಸ್
Scroll to Top