Ananthkumar hegde

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ.25. ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಸಂವಿಧಾನವನ್ನು ಬದಲಾಯಿಸಲು ನಾವು ಬಂದಿದ್ದೇವೆ ಎಂದು ಹೇಳುವುದರ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರು ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ, ಜಾತ್ಯಾತೀತರು ಎಂದರೆ ಯಾರೆಂದು ಗೊತ್ತಾಗುವುದಿಲ್ಲ. ಅಪ್ಪ ಅಮ್ಮನ ಗುರುತು ಇಲ್ಲದವರನ್ನು ಜಾತ್ಯಾತೀತರು ಎನ್ನಬಹುದು. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ […]

ಸಂವಿಧಾನವನ್ನು ಬದಲಾಯಿಸಲೆಂದೇ ನಾವು ಬಂದಿದ್ದೇವೆ ► ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಿತ ಭಾಷಣ Read More »

ಕರಾವಳಿ

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಸ್ಥಾನ ಯಡಿಯೂರಪ್ಪರಿಗೆ ತಪ್ಪಲಿದೆಯಾ..? ಅಭ್ಯರ್ಥಿ ಘೋಷಣೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ…? ಹೌದು ಹೀಗೊಂದು ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡುವಲ್ಲಿ ಬಿಜೆಪಿಯು ವಿಫಲವಾಗಿದೆ ಎನ್ನಲಾಗುತ್ತಿದ್ದು, ಅದರಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಬದಲಾಯಿಸಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಜ್ಜಾಗುತ್ತಿದೆ ಎನ್ನಲಾಗಿದೆ. ಬಿಜೆಪಿಯ ಫೈರ್

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…? Read More »

ಕರ್ನಾಟಕ
Scroll to Top