andhra pradesh

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ […]

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ತಿರುಪತಿಯಲ್ಲಿ ಪ್ರಸಾದ ರೂಪದಲ್ಲಿ ಕೊಡಲಾಗುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳು ಕೇಳಿಬರುವ ಹಿನ್ನೆಲೆ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಕುರಿತು ವರದಿಯಾಗಿದೆ. ಆಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಸರಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುತ್ತಿದ್ದ ಲಡ್ಡಿಗೆ ಪ್ರಾಣಿಗಳ ಕೊಬ್ಬುಗಳನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು.

ಲಡ್ಡು ವಿವಾದ- ಸ್ವತಂತ್ರ ಸಮಿತಿ ರಚಿಸಿ; ಸುಬ್ರಮಣಿಯನ್ ಸ್ವಾಮಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜು. 31. ಶ್ರೀಲಂಕಾ ಮೂಲದ 25 ವರ್ಷದ ಯುವತಿಯೊಬ್ಬಳು ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಆಂಧ್ರ ಪ್ರದೇಶಕ್ಕೆ ಬಂದಿರುವ ಕುರಿತು ವರದಿಯಾಗಿದೆ. ಲಕ್ಷ್ಮಣ್‌(28) ಎನ್ನುವ ಯುವಕನಿಗೆ 2017 ರಲ್ಲಿ ಫೇಸ್‌ ಬುಕ್‌ ಮೂಲಕ ಪರಿಚಯವಾಗಿ ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾಗಿದ್ದು, ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು ಎನ್ನಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಯುವತಿಯು ಶ್ರೀಲಂಕಾದಿಂದ ಆಂಧ್ರಕ್ಕೆ ಪ್ರವಾಸಿ ವೀಸಾದೊಂದಿಗೆ ಬಂದಿದ್ದು, ಇಬ್ಬರ ನಡುವಿನ ಪ್ರೀತಿಯ

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ Read More »

ರಾಷ್ಟ್ರೀಯ ನ್ಯೂಸ್
Scroll to Top