andhrapradesh

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!  

(ನ್ಯೂಸ್ ಕಡಬ) newskadaba.com  ಆಂಧ್ರ ಪ್ರದೇಶ, ಜ.12.   ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲೇಟು ಬಿದ್ದಿದ್ದು, ಬೋಗಿಗಳಿಗೆ ಹಾನಿಯಾಗಿದೆ. ಪ್ರಧಾನಿ ಮೋದಿ ಈ ರೈಲನ್ನು ಜನವರಿ 19 ರಂದು ಗ್ರೀನ್‌ ಸಿಗ್ನಲ್‌ ನೀಡಬೇಕಿತ್ತು. ಆದರೆ, ಉದ್ಘಾಟನೆಗೂ ಮುನ್ನವೇ ಈ ರೀತಿ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ನಡೆದಿದೆ. ಟ್ರಯಲ್‌ ರನ್‌ ಮುಗಿಸಿ ಮರ್ರಿಪೇಲಂನಿಂದ ವಿಶಾಖಪಟ್ಟಣ ರೈಲ್ವೆ ಸ್ಟೇಷನ್‌ಗೆ ವಂದೇ ಭಾರತ್‌ ಟ್ರೈನ್‌ ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ […]

ಉದ್ಘಾಟನೆಗೂ ಮುನ್ನವೇ ವಂದೇ ಭಾರತ್ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..!

(ನ್ಯೂಸ್ ಕಡಬ) newskadaba.com ತಿರುಪತಿ, ಡಿ. 27. ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಬಾಗಿಲು 6ರಿಂದ 8ತಿಂಗಳ ಕಾಲ ಬಂದ್ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ತಿರುಪತಿ ತಿಮ್ಮಪ್ಪ ದೇವಸ್ಥಾನದ ಮೇಲೆ 3ನೇ ಮಹಡಿಯ ಆನಂದ ನಿಲಯಂ ಹೆಸರಿನ 37.8 ಅಡಿ ಎತ್ತರದ ಗೋಪುರವಿದ್ದು, ಇದಕ್ಕೆ ಚಿನ್ನದ ಲೇಪನ ಮಾಡುವ ಹಿನ್ನೆಲೆ ಶ್ರೀವೆಂಕಟೇಶ್ವರ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಭಕ್ತರಿಗೆ

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..! Read More »

ರಾಷ್ಟ್ರೀಯ ನ್ಯೂಸ್
Scroll to Top